ಬ್ರೇಕಿಂಗ್ ನ್ಯೂಸ್
08-05-24 08:44 pm Udupi Correspondent ಕರಾವಳಿ
ಉಡುಪಿ, ಮೇ.8: ಕಾರ್ಕಳದ ಸಿಡಿಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ ಸಂಭವಿಸಿದ್ದು ಅಲ್ಲಿ ಕೆಲಸ ಮಾಡುತ್ತಿದ್ದ ಮೂವರು ಕಾರ್ಮಿಕರು ಗಾಯಗೊಂಡಿದ್ದಾರೆ.
ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಹಿಮ್ಮುಂಜೆಯಲ್ಲಿ ಘಟನೆ ನಡೆದಿದೆ. ಹತ್ತು ವರ್ಷಗಳಿಗೂ ಹೆಚ್ಚು ಸಮಯದಿಂದ ಇಲ್ಲಿ ಸಿಡಿಮದ್ದು ತಯಾರಿಕಾ ಘಟಕ ಕಾರ್ಯಾಚರಿಸುತ್ತಿದೆ. ಬುಧವಾರ ಬೆಳಗ್ಗೆ ಹಠಾತ್ ಸ್ಫೋಟ ಉಂಟಾಗಿದ್ದು ಕೆಲಸ ಮಾಡುತ್ತಿದ್ದ ಮೂವರಿಗೆ ಗಾಯವಾಗಿದೆ.
ಮೂರು ಪ್ರತ್ಯೇಕ ಕಟ್ಟಡಗಳಲ್ಲಿ ಸಿಡಿಮದ್ದು ತಯಾರು ಮಾಡಲಾಗುತ್ತಿದ್ದು, ಸಿಡಿಮದ್ದು ಸ್ಫೋಟದ ತೀವ್ರತೆಗೆ ಕಟ್ಟಡದ ಮೇಲ್ಛಾವಣಿ ಹೊತ್ತಿ ಹಾನಿಯಾಗಿದೆ. ಗಾಯಗೊಂಡವರನ್ನು ಕಾರ್ಕಳ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಾರ್ಕಳ ಕಂದಾಯ ಇಲಾಖೆ ಅಧಿಕಾರಿಗಳು, ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಇತ್ತೀಚೆಗೆ ಬೆಳ್ತಂಗಡಿ ತಾಲೂಕಿನ ವೇಣೂರಿನಲ್ಲಿ ಸಿಡಿಮದ್ದು ತಯಾರಿ ಘಟಕದಲ್ಲಿ ಸ್ಫೋಟ ಉಂಟಾಗಿ ನಾಲ್ಕು ಮಂದಿ ಕಾರ್ಮಿಕರು ಸ್ಥಳದಲ್ಲೇ ಗುರುತು ಸಿಗದ ರೀತಿ ಛಿದ್ರಗೊಂಡು ಸಾವನ್ನಪ್ಪಿದ್ದರು. ಆನಂತರ, ಅಕ್ರಮವಾಗಿ ನಡೆಯುತ್ತಿರುವ ಸಿಡಿಮದ್ದು ತಯಾರಿ ಘಟಕದ ಬಗ್ಗೆ ನಿಗಾ ವಹಿಸಲು ರಾಜ್ಯ ಸರ್ಕಾರ ಸೂಚನೆ ನೀಡಿತ್ತು.
A woman was seriously injured while a minor boy sustained some injuries in an explosion at a firecracker manufacturing unit near Karkala town in Udupi district on Wednesday.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 10:13 pm
HK News Staffer
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಕೊನೆಗೂ ಎನ್ಐ...
12-07-26 02:16 pm
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm