ಬ್ರೇಕಿಂಗ್ ನ್ಯೂಸ್
09-05-24 06:33 pm Mangalore Correspondent ಕರಾವಳಿ
ಮಂಗಳೂರು, ಮೇ.9: ಮಂಗಳೂರಿನ ಖಾಸಗಿ ಮೆಡಿಕಲ್ ಕಾಲೇಜಿನ ಮಹಿಳಾ ಶೌಚಾಲಯದಲ್ಲಿ ಮೊಬೈಲ್ ಇರಿಸಿ, ಮಹಿಳೆಯರ ಖಾಸಗಿ ವಿಡಿಯೋ ಚಿತ್ರೀಕರಣ ನಡೆಸಿದ ವ್ಯಕ್ತಿಯನ್ನು ಭದ್ರತಾ ಸಿಬ್ಬಂದಿಯ ಮಾಹಿತಿ ಮೇರೆಗೆ ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ಅತ್ಯಂತ ಗಂಭೀರವಾಗಿದ್ದು ಪ್ರಕರಣದ ಬಗ್ಗೆ ಉನ್ನತ ಮಟ್ಟದ ತನಿಖೆ ಆಗಬೇಕೆಂದು ವಿಶ್ವ ಹಿಂದು ಪರಿಷತ್ ಆಗ್ರಹಿಸಿದೆ.
ಕೃತ್ಯ ನಡೆಸಿದ ಬಾಲಕ ಇಂತಹ ಮಾನಸಿಕತೆ ಹೊಂದಿರಲು ಈತ ಯಾವುದೋ ಜಿಹಾದಿ ಸಂಘಟನೆಗೆ ಸೇರಿರುವ ಸಂಶಯ ಬಲವಾಗಿದ್ದು, ಅಲ್ಲದೆ ವ್ಯವಸ್ಥಿತ ತಂಡ ಬಾಲಕನನ್ನು ಇಂತಹ ಕೃತ್ಯ ನಡೆಸಲು ಪ್ರೇರೇಪಿಸಿರುವ ಸಾಧ್ಯತೆ ಇದೆ.
ಉಡುಪಿಯಲ್ಲಿ ಈ ಹಿಂದೆ ಇದೇ ಮಾದರಿಯ ಘಟನೆ ನಡೆದಿದ್ದು ಆ ಘಟನೆಯ ಹಿಂದೆ ಜಿಹಾದಿ ಸಂಘಟನೆಯ ಕೈವಾಡವಿತ್ತು. ಹಾಗಾಗಿ ಈ ಪ್ರಕರಣದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಬೇಕು. ಅಲ್ಲದೆ ಈ ಕೃತ್ಯ ನಡೆಸಿದಾತನ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಈ ಮೂಲಕ ಆಗ್ರಹಿಸುತ್ತೇವೆ ಎಂದು ವಿಶ್ವ ಹಿಂದೂ ಪರಿಷದ್ ಜಿಲ್ಲಾಧ್ಯಕ್ಷರಾದ ಎಚ್.ಕೆ ಪುರುಷೋತ್ತಮ ಮತ್ತು ಜಿಲ್ಲಾ ಕಾರ್ಯದರ್ಶಿ ರವಿ ಅಸೈಗೋಳಿ ಆಗ್ರಹಿಸಿದ್ದಾರೆ.
Mobile camera in KMC medical College in Mangalore, VHP demands clear probe. Minor was taken into custody after his mobile was found in ladies toilet. The police have also got a six minute video recorded in the mobile phone.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am