ಬ್ರೇಕಿಂಗ್ ನ್ಯೂಸ್
09-05-24 11:06 pm Mangalore Correspondent ಕರಾವಳಿ
ಮಂಗಳೂರು, ಮೇ 9: ಟಿಪ್ಪರ್ ಲಾರಿಯೊಂದು ಹಿಟ್ ಅಂಡ್ ರನ್ ಮಾಡಿದ್ದು, ಸ್ಕೂಟರಿಗೆ ಡಿಕ್ಕಿಯಾಗಿ ಅದರಲ್ಲಿದ್ದ ಪಿಯುಸಿ ಓದುತ್ತಿದ್ದ ಹುಡುಗನ ಮೇಲೆ ಹರಿದ ಘಟನೆ ನಗರದ ನಾಗುರಿಯಲ್ಲಿ ಗುರುವಾರ ಸಂಜೆ ನಡೆದಿದೆ.
ಎಕ್ಕೂರು ನಿವಾಸಿ ಹರ್ಷಣ್ (18) ಮೃತ ಯುವಕ. ಸ್ಕೂಟರಿನಲ್ಲಿ ಈ ಹುಡುಗ ಮತ್ತು ಇನ್ನೊಬ್ಬರು ಪಡೀಲಿನಿಂದ ಪಂಪ್ವೆಲ್ ಕಡೆಗೆ ಬರುತ್ತಿದ್ದಾಗ ಟಿಪ್ಪರ್ ಲಾರಿ ಹೊಡೆದುಕೊಂಡು ಹೋಗಿದೆ ಎನ್ನುವುದು ಪೊಲೀಸರ ಮಾಹಿತಿ. ಆದರೆ ಟಿಪ್ಪರ್ ಯಾವ ಕಡೆಯಿಂದ ಬರುತ್ತಿತ್ತು. ಯಾವ ಕಡೆಗೆ ಪರಾರಿಯಾಗಿದೆ ಎನ್ನುವ ಮಾಹಿತಿ ಪೊಲೀಸರಿಗೆ ತಿಳಿದಿಲ್ಲ ಅನ್ನುತ್ತಾರೆ.
ಸಂಜೆ ಐದು ಗಂಟೆಗೆ ಘಟನೆ ನಡೆದಿದ್ದು, ಕಂಕನಾಡಿ ಸಂಚಾರಿ ಠಾಣೆಯ ಪೊಲೀಸರು ಬೇಜವಾಬ್ದಾರಿಯಿಂದ ವರ್ತಿಸಿದ್ದಾರೆ. ಇನ್ಸ್ ಪೆಕ್ಟರ್ ಅವರಲ್ಲಿ ಕೇಳಿದರೆ, ನಿರ್ಲಕ್ಷ್ಯದಿಂದ ಮಾತನಾಡುತ್ತಾರೆ. ಸ್ಥಳದಲ್ಲಿ ಸಿಸಿಟಿವಿ ಇರಲಿಲ್ಲ, ಹಿಟ್ ಅಂಡ್ ರನ್ ಕೇಸ್ ಮಾಡಿದ್ದೇವೆ ಎನ್ನುತ್ತಾರೆ. ಸಂಜೆಯ ಹೊತ್ತಿಗೆ ಘಟನೆ ನಡೆದಿದ್ದು, ಸ್ಥಳದಲ್ಲಿದ್ದವರು ಟಿಪ್ಪರ್ ಲಾರಿಯನ್ನು ನೋಡಿಯೇ ಇರುತ್ತಾರೆ. ಟಿಪ್ಪರ್ ಲಾರಿ ಚಾಲಕ ನಿಲ್ಲಿಸದೆ ಪರಾರಿಯಾಗಿದ್ದರೂ ಸಾರ್ವಜನಿಕರು ಸಾಮಾನ್ಯವಾಗಿ ಅಡ್ಡಗಟ್ಟಿ ಚಾಲಕನಿಗೆ ತಿವಿಯುವ ಕೆಲಸ ಮಾಡುತ್ತಿದ್ದರು. ಆದರೆ ಸ್ಥಳದಲ್ಲಿದ್ದವರು ಯಾಕೆ ನಿರ್ಲಕ್ಷ್ಯ ವಹಿಸಿದರು, ಪೊಲೀಸರು ಯಾಕೆ ಟಿಪ್ಪರ್ ಲಾರಿಯ ರಕ್ಷಣೆಗೆ ನಿಂತಿದ್ದಾರೆ ಅನ್ನುವುದು ತಿಳಿಯುತ್ತಿಲ್ಲ.
Accident in Mangalore, Hit and run, 18 year old killed on spot at Naguri after truck rams his two wheeler. Police have no much information about the truck.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm