ಬ್ರೇಕಿಂಗ್ ನ್ಯೂಸ್
09-05-24 11:06 pm Mangalore Correspondent ಕರಾವಳಿ
ಮಂಗಳೂರು, ಮೇ 9: ಟಿಪ್ಪರ್ ಲಾರಿಯೊಂದು ಹಿಟ್ ಅಂಡ್ ರನ್ ಮಾಡಿದ್ದು, ಸ್ಕೂಟರಿಗೆ ಡಿಕ್ಕಿಯಾಗಿ ಅದರಲ್ಲಿದ್ದ ಪಿಯುಸಿ ಓದುತ್ತಿದ್ದ ಹುಡುಗನ ಮೇಲೆ ಹರಿದ ಘಟನೆ ನಗರದ ನಾಗುರಿಯಲ್ಲಿ ಗುರುವಾರ ಸಂಜೆ ನಡೆದಿದೆ.
ಎಕ್ಕೂರು ನಿವಾಸಿ ಹರ್ಷಣ್ (18) ಮೃತ ಯುವಕ. ಸ್ಕೂಟರಿನಲ್ಲಿ ಈ ಹುಡುಗ ಮತ್ತು ಇನ್ನೊಬ್ಬರು ಪಡೀಲಿನಿಂದ ಪಂಪ್ವೆಲ್ ಕಡೆಗೆ ಬರುತ್ತಿದ್ದಾಗ ಟಿಪ್ಪರ್ ಲಾರಿ ಹೊಡೆದುಕೊಂಡು ಹೋಗಿದೆ ಎನ್ನುವುದು ಪೊಲೀಸರ ಮಾಹಿತಿ. ಆದರೆ ಟಿಪ್ಪರ್ ಯಾವ ಕಡೆಯಿಂದ ಬರುತ್ತಿತ್ತು. ಯಾವ ಕಡೆಗೆ ಪರಾರಿಯಾಗಿದೆ ಎನ್ನುವ ಮಾಹಿತಿ ಪೊಲೀಸರಿಗೆ ತಿಳಿದಿಲ್ಲ ಅನ್ನುತ್ತಾರೆ.
ಸಂಜೆ ಐದು ಗಂಟೆಗೆ ಘಟನೆ ನಡೆದಿದ್ದು, ಕಂಕನಾಡಿ ಸಂಚಾರಿ ಠಾಣೆಯ ಪೊಲೀಸರು ಬೇಜವಾಬ್ದಾರಿಯಿಂದ ವರ್ತಿಸಿದ್ದಾರೆ. ಇನ್ಸ್ ಪೆಕ್ಟರ್ ಅವರಲ್ಲಿ ಕೇಳಿದರೆ, ನಿರ್ಲಕ್ಷ್ಯದಿಂದ ಮಾತನಾಡುತ್ತಾರೆ. ಸ್ಥಳದಲ್ಲಿ ಸಿಸಿಟಿವಿ ಇರಲಿಲ್ಲ, ಹಿಟ್ ಅಂಡ್ ರನ್ ಕೇಸ್ ಮಾಡಿದ್ದೇವೆ ಎನ್ನುತ್ತಾರೆ. ಸಂಜೆಯ ಹೊತ್ತಿಗೆ ಘಟನೆ ನಡೆದಿದ್ದು, ಸ್ಥಳದಲ್ಲಿದ್ದವರು ಟಿಪ್ಪರ್ ಲಾರಿಯನ್ನು ನೋಡಿಯೇ ಇರುತ್ತಾರೆ. ಟಿಪ್ಪರ್ ಲಾರಿ ಚಾಲಕ ನಿಲ್ಲಿಸದೆ ಪರಾರಿಯಾಗಿದ್ದರೂ ಸಾರ್ವಜನಿಕರು ಸಾಮಾನ್ಯವಾಗಿ ಅಡ್ಡಗಟ್ಟಿ ಚಾಲಕನಿಗೆ ತಿವಿಯುವ ಕೆಲಸ ಮಾಡುತ್ತಿದ್ದರು. ಆದರೆ ಸ್ಥಳದಲ್ಲಿದ್ದವರು ಯಾಕೆ ನಿರ್ಲಕ್ಷ್ಯ ವಹಿಸಿದರು, ಪೊಲೀಸರು ಯಾಕೆ ಟಿಪ್ಪರ್ ಲಾರಿಯ ರಕ್ಷಣೆಗೆ ನಿಂತಿದ್ದಾರೆ ಅನ್ನುವುದು ತಿಳಿಯುತ್ತಿಲ್ಲ.
Accident in Mangalore, Hit and run, 18 year old killed on spot at Naguri after truck rams his two wheeler. Police have no much information about the truck.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 10:13 pm
HK News Staffer
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಕೊನೆಗೂ ಎನ್ಐ...
12-07-26 02:16 pm
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm