ಬ್ರೇಕಿಂಗ್ ನ್ಯೂಸ್
09-05-24 11:06 pm Mangalore Correspondent ಕರಾವಳಿ
ಮಂಗಳೂರು, ಮೇ 9: ಟಿಪ್ಪರ್ ಲಾರಿಯೊಂದು ಹಿಟ್ ಅಂಡ್ ರನ್ ಮಾಡಿದ್ದು, ಸ್ಕೂಟರಿಗೆ ಡಿಕ್ಕಿಯಾಗಿ ಅದರಲ್ಲಿದ್ದ ಪಿಯುಸಿ ಓದುತ್ತಿದ್ದ ಹುಡುಗನ ಮೇಲೆ ಹರಿದ ಘಟನೆ ನಗರದ ನಾಗುರಿಯಲ್ಲಿ ಗುರುವಾರ ಸಂಜೆ ನಡೆದಿದೆ.
ಎಕ್ಕೂರು ನಿವಾಸಿ ಹರ್ಷಣ್ (18) ಮೃತ ಯುವಕ. ಸ್ಕೂಟರಿನಲ್ಲಿ ಈ ಹುಡುಗ ಮತ್ತು ಇನ್ನೊಬ್ಬರು ಪಡೀಲಿನಿಂದ ಪಂಪ್ವೆಲ್ ಕಡೆಗೆ ಬರುತ್ತಿದ್ದಾಗ ಟಿಪ್ಪರ್ ಲಾರಿ ಹೊಡೆದುಕೊಂಡು ಹೋಗಿದೆ ಎನ್ನುವುದು ಪೊಲೀಸರ ಮಾಹಿತಿ. ಆದರೆ ಟಿಪ್ಪರ್ ಯಾವ ಕಡೆಯಿಂದ ಬರುತ್ತಿತ್ತು. ಯಾವ ಕಡೆಗೆ ಪರಾರಿಯಾಗಿದೆ ಎನ್ನುವ ಮಾಹಿತಿ ಪೊಲೀಸರಿಗೆ ತಿಳಿದಿಲ್ಲ ಅನ್ನುತ್ತಾರೆ.
ಸಂಜೆ ಐದು ಗಂಟೆಗೆ ಘಟನೆ ನಡೆದಿದ್ದು, ಕಂಕನಾಡಿ ಸಂಚಾರಿ ಠಾಣೆಯ ಪೊಲೀಸರು ಬೇಜವಾಬ್ದಾರಿಯಿಂದ ವರ್ತಿಸಿದ್ದಾರೆ. ಇನ್ಸ್ ಪೆಕ್ಟರ್ ಅವರಲ್ಲಿ ಕೇಳಿದರೆ, ನಿರ್ಲಕ್ಷ್ಯದಿಂದ ಮಾತನಾಡುತ್ತಾರೆ. ಸ್ಥಳದಲ್ಲಿ ಸಿಸಿಟಿವಿ ಇರಲಿಲ್ಲ, ಹಿಟ್ ಅಂಡ್ ರನ್ ಕೇಸ್ ಮಾಡಿದ್ದೇವೆ ಎನ್ನುತ್ತಾರೆ. ಸಂಜೆಯ ಹೊತ್ತಿಗೆ ಘಟನೆ ನಡೆದಿದ್ದು, ಸ್ಥಳದಲ್ಲಿದ್ದವರು ಟಿಪ್ಪರ್ ಲಾರಿಯನ್ನು ನೋಡಿಯೇ ಇರುತ್ತಾರೆ. ಟಿಪ್ಪರ್ ಲಾರಿ ಚಾಲಕ ನಿಲ್ಲಿಸದೆ ಪರಾರಿಯಾಗಿದ್ದರೂ ಸಾರ್ವಜನಿಕರು ಸಾಮಾನ್ಯವಾಗಿ ಅಡ್ಡಗಟ್ಟಿ ಚಾಲಕನಿಗೆ ತಿವಿಯುವ ಕೆಲಸ ಮಾಡುತ್ತಿದ್ದರು. ಆದರೆ ಸ್ಥಳದಲ್ಲಿದ್ದವರು ಯಾಕೆ ನಿರ್ಲಕ್ಷ್ಯ ವಹಿಸಿದರು, ಪೊಲೀಸರು ಯಾಕೆ ಟಿಪ್ಪರ್ ಲಾರಿಯ ರಕ್ಷಣೆಗೆ ನಿಂತಿದ್ದಾರೆ ಅನ್ನುವುದು ತಿಳಿಯುತ್ತಿಲ್ಲ.
Accident in Mangalore, Hit and run, 18 year old killed on spot at Naguri after truck rams his two wheeler. Police have no much information about the truck.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm