ಬ್ರೇಕಿಂಗ್ ನ್ಯೂಸ್
09-05-24 11:06 pm Mangalore Correspondent ಕರಾವಳಿ
ಮಂಗಳೂರು, ಮೇ 9: ಟಿಪ್ಪರ್ ಲಾರಿಯೊಂದು ಹಿಟ್ ಅಂಡ್ ರನ್ ಮಾಡಿದ್ದು, ಸ್ಕೂಟರಿಗೆ ಡಿಕ್ಕಿಯಾಗಿ ಅದರಲ್ಲಿದ್ದ ಪಿಯುಸಿ ಓದುತ್ತಿದ್ದ ಹುಡುಗನ ಮೇಲೆ ಹರಿದ ಘಟನೆ ನಗರದ ನಾಗುರಿಯಲ್ಲಿ ಗುರುವಾರ ಸಂಜೆ ನಡೆದಿದೆ.
ಎಕ್ಕೂರು ನಿವಾಸಿ ಹರ್ಷಣ್ (18) ಮೃತ ಯುವಕ. ಸ್ಕೂಟರಿನಲ್ಲಿ ಈ ಹುಡುಗ ಮತ್ತು ಇನ್ನೊಬ್ಬರು ಪಡೀಲಿನಿಂದ ಪಂಪ್ವೆಲ್ ಕಡೆಗೆ ಬರುತ್ತಿದ್ದಾಗ ಟಿಪ್ಪರ್ ಲಾರಿ ಹೊಡೆದುಕೊಂಡು ಹೋಗಿದೆ ಎನ್ನುವುದು ಪೊಲೀಸರ ಮಾಹಿತಿ. ಆದರೆ ಟಿಪ್ಪರ್ ಯಾವ ಕಡೆಯಿಂದ ಬರುತ್ತಿತ್ತು. ಯಾವ ಕಡೆಗೆ ಪರಾರಿಯಾಗಿದೆ ಎನ್ನುವ ಮಾಹಿತಿ ಪೊಲೀಸರಿಗೆ ತಿಳಿದಿಲ್ಲ ಅನ್ನುತ್ತಾರೆ.
ಸಂಜೆ ಐದು ಗಂಟೆಗೆ ಘಟನೆ ನಡೆದಿದ್ದು, ಕಂಕನಾಡಿ ಸಂಚಾರಿ ಠಾಣೆಯ ಪೊಲೀಸರು ಬೇಜವಾಬ್ದಾರಿಯಿಂದ ವರ್ತಿಸಿದ್ದಾರೆ. ಇನ್ಸ್ ಪೆಕ್ಟರ್ ಅವರಲ್ಲಿ ಕೇಳಿದರೆ, ನಿರ್ಲಕ್ಷ್ಯದಿಂದ ಮಾತನಾಡುತ್ತಾರೆ. ಸ್ಥಳದಲ್ಲಿ ಸಿಸಿಟಿವಿ ಇರಲಿಲ್ಲ, ಹಿಟ್ ಅಂಡ್ ರನ್ ಕೇಸ್ ಮಾಡಿದ್ದೇವೆ ಎನ್ನುತ್ತಾರೆ. ಸಂಜೆಯ ಹೊತ್ತಿಗೆ ಘಟನೆ ನಡೆದಿದ್ದು, ಸ್ಥಳದಲ್ಲಿದ್ದವರು ಟಿಪ್ಪರ್ ಲಾರಿಯನ್ನು ನೋಡಿಯೇ ಇರುತ್ತಾರೆ. ಟಿಪ್ಪರ್ ಲಾರಿ ಚಾಲಕ ನಿಲ್ಲಿಸದೆ ಪರಾರಿಯಾಗಿದ್ದರೂ ಸಾರ್ವಜನಿಕರು ಸಾಮಾನ್ಯವಾಗಿ ಅಡ್ಡಗಟ್ಟಿ ಚಾಲಕನಿಗೆ ತಿವಿಯುವ ಕೆಲಸ ಮಾಡುತ್ತಿದ್ದರು. ಆದರೆ ಸ್ಥಳದಲ್ಲಿದ್ದವರು ಯಾಕೆ ನಿರ್ಲಕ್ಷ್ಯ ವಹಿಸಿದರು, ಪೊಲೀಸರು ಯಾಕೆ ಟಿಪ್ಪರ್ ಲಾರಿಯ ರಕ್ಷಣೆಗೆ ನಿಂತಿದ್ದಾರೆ ಅನ್ನುವುದು ತಿಳಿಯುತ್ತಿಲ್ಲ.
Accident in Mangalore, Hit and run, 18 year old killed on spot at Naguri after truck rams his two wheeler. Police have no much information about the truck.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm