ಬ್ರೇಕಿಂಗ್ ನ್ಯೂಸ್
10-05-24 09:22 pm Mangalore Correspondent ಕರಾವಳಿ
ಮಂಗಳೂರು, ಮೇ.10: ದುಬೈನಿಂದ ಮಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಪ್ರಯಾಣಿಕರೊಬ್ಬರು ಸಿಬಂದಿ ಜೊತೆಗೆ ಅಸಭ್ಯವಾಗಿ ವರ್ತಿಸಿದ್ದಲ್ಲದೆ, ವಿಮಾನ ಸಮುದ್ರದ ಮೇಲಿರುವಾಗ ಹೊರಗೆ ಹಾರುತ್ತೇನೆಂದು ಹೇಳಿ ಭಯ ಹುಟ್ಟಿಸಿದ ಬಗ್ಗೆ ಬಜ್ಪೆ ಠಾಣೆಯಲ್ಲಿ ಏರ್ ಇಂಡಿಯಾ ಸಿಬಂದಿ ದೂರು ನೀಡಿದ್ದಾರೆ.
ಏರ್ ಇಂಡಿಯಾ ಎಕ್ಸ್ ಪ್ರೆಸ್ ನಲ್ಲಿ ಸೆಕ್ಯೂರಿಟಿ ಕೋ- ಆಡಿನೇಟರ್ ಆಗಿರುವ ಸಿದ್ದಾರ್ಥದಾಸ್ ಈ ಬಗ್ಗೆ ಮೊಹಮ್ಮದ್ ಬಿಸಿ ಎಂಬವರ ವಿರುದ್ಧ ಬಜ್ಪೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಮೊಹಮ್ಮದ್ ಬಿ.ಸಿ. ಎಂಬವರು ಮೇ 8ರಂದು ರಾತ್ರಿ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನದಲ್ಲಿ ದುಬೈನಿಂದ ಮಂಗಳೂರಿಗೆ ಪ್ರಯಾಣ ಬೆಳೆಸಿದ್ದು, ಮರುದಿನ ಬೆಳಗ್ಗೆ 7.30 ಗಂಟೆಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲುಪಿದ್ದರು. ದುಬೈನಿಂದ ವಿಮಾನ ಹೊರಟ ನಂತರ ಮೊಹಮ್ಮದ್ ಶೌಚಾಲಯಕ್ಕೆ ತೆರಳಿದ್ದು ನಂತರ ಹೊರಬಂದು ವಿಮಾನದ ಪ್ರಯಾಣಿಕರಲ್ಲದ ಕೃಷ್ಣ ಎಂಬವರ ಬಗ್ಗೆ ಸಿಬಂದಿ ಬಳಿ ವಿಚಾರಿಸಿದ್ದರು. ಅಸಂಬದ್ಧ ಪ್ರಶ್ನೆಗಳನ್ನು ಕೇಳಿ, ವಿಮಾನದ ಸಿಬ್ಬಂದಿ ವರ್ಗದವರಿಗೆ ತೊಂದರೆ ನೀಡಿದ್ದರು.
ವಿಮಾನದಲ್ಲಿ ಪರಿಚಾರಕ ಸಿಬ್ಬಂದಿ ಆತನ ಹತ್ತಿರವಿದ್ದರೂ ಪದೇ - ಪದೇ ಕಾಲಿಂಗ್ ಬಟನ್ ಪ್ರೆಸ್ ಮಾಡಿ ತೊಂದರೆ ಪಡಿಸಿದ್ದಾನೆ. ನಂತರ ತಾನು ವಿಮಾನದಲ್ಲಿದ್ದ ಲೈಫ್ ಜಾಕೆಟ್ ಅನ್ನು ತೆಗೆದು ಸಿಬ್ಬಂದಿಯವರ ಕೈಗೆ ನೀಡಿ, ವಿಮಾನ ಇಳಿದ ನಂತರ ಇದನ್ನು ಬಳಸುವುದಾಗಿ ತಿಳಿಸಿರುತ್ತಾನೆ. ವಿಮಾನ ಸಮುದ್ರದ ಮೇಲಿರುವಾಗ ತಾನು ವಿಮಾನದಿಂದ ಹೊರಗಿಳಿಯಬೇಕು, ಹಾರಬೇಕು ಎಂದು ಹೇಳಿ ತನ್ನ ಮತ್ತು ಇತರ ಪ್ರಯಾಣಿಕರ ಸುರಕ್ಷತೆಗೆ ಧಕ್ಕೆ ತರುವ ರೀತಿಯಲ್ಲಿ ವರ್ತಿಸಿರುತ್ತಾನೆ ಎಂದು ಪೊಲೀಸರಿಗೆ ದೂರು ನೀಡಲಾಗಿದೆ.
Dubai Mangalore flight passenger threatens crew of jumping from flight, case filed at Bajpe police station. The incident was reported on May 8th.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm