ಬ್ರೇಕಿಂಗ್ ನ್ಯೂಸ್
03-12-20 05:21 pm Mangalore Correspondent ಕರಾವಳಿ
ಮಂಗಳೂರು, ಡಿ.3: ಮತಾಂತರ ನಿಷೇಧ ಕಾಯ್ದೆಯನ್ನು ಕಾಂಗ್ರೆಸ್ ಮೊದಲೇ ಜಾರಿಗೆ ತಂದಿದೆ. ಬಿಜೆಪಿಯವರು ಅದನ್ನೇ ಇನ್ನಷ್ಚು ಬಲಿಷ್ಠಗೊಳಿಸಬಹುದು. ಅದು ಬಿಟ್ಟು ಅರೇಬಿಕ್ ಪದ ಇರುವ ಜಿಹಾದ್ ಹೆಸರಲ್ಲಿ ಕಾಯ್ದೆ ತರುವ ಉದ್ದೇಶ ಏನು ಎಂದು ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಯು.ಟಿ.ಖಾದರ್ ಪ್ರಶ್ನೆ ಮಾಡಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗೋಷ್ಠಿ ಸಂದರ್ಭ ಮಾತನಾಡಿದ ಅವರು, ಜನರ ಮಧ್ಯೆ ಗೊಂದಲ ತರಲು ಇಂಥವನ್ನು ಮಾಡುತ್ತಿದ್ದಾರೆ. ಕರ್ನಾಟಕಕ್ಕೆ, ಕನ್ನಡಕ್ಕೆ ಸಂಬಂಧವೇ ಇಲ್ಲದ ಲವ್ ಜಿಹಾದ್ ಶಬ್ದದಲ್ಲಿ ಕಾಯ್ದೆ ತರುವ ಅಗತ್ಯ ಈ ರಾಜ್ಯಕ್ಕಿದೆಯಾ.. ಅಂಥ ಕಾಳಜಿ ಇದ್ದರೆ, ಸಂಸತ್ತಿನಲ್ಲಿಯೇ ಈ ಬಗ್ಗೆ ಚರ್ಚಿಸಿ ಕಾನೂನು ತರಲಿ.

ಎಲ್ಲ ರಾಜ್ಯಗಳಿಗೂ ಅನ್ವಯ ಆಗಬಲ್ಲ ಕಾನೂನು ತರುವ ಬದಲು ಚುನಾವಣೆ ವೇಳೆ ಜನರನ್ನು ಭಾವನಾತ್ಮಕವಾಗಿ ಕೆರಳಿಸಲು ಇಂಥ ಹೇಳಿಕೆಯನ್ನು ನೀಡುತ್ತಿರುವುದು ಸರಿಯೇ. ಜನರ ಮಧ್ಯೆ ಗೊಂದಲ ಮೂಡಿಸಲು ಇಂಥ ಚರ್ಚೆಗಳನ್ನು ಹರಿಯಬಿಡುತ್ತಿದ್ದಾರೆ. ಕಾನೂನು ತರುವ ಉದ್ದೇಶ ಇದ್ದರೆ ಅಧಿವೇಶನ ಕರೆದು ಚರ್ಚಿಸಲಿ. ಭಾಷೆ, ಧರ್ಮದ ಗಡಿಯಿಲ್ಲದೆ ಎಲ್ಲರಿಗೂ ಅನ್ವಯ ಆಗುವಂತೆ ಕಾನೂನು ತರಲಿ ಎಂದು ಹೇಳಿದರು.
ಬಿಜೆಪಿ ಯಾವುದೇ ಜನಪರ ಕಾಯ್ದೆಗಳನ್ನು ತರುವುದಿಲ್ಲ. ಜನರಲ್ಲಿ ಗೊಂದಲ ಮೂಡಿಸುವುದು ಮಾತ್ರ ಎಂದು ಟೀಕಿಸಿದರು.
Former Congress Minister Slammed BJP for Making use of the Arabic Word Love Jihad.
04-04-26 07:33 pm
HK News Staffer
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am