ಬ್ರೇಕಿಂಗ್ ನ್ಯೂಸ್
03-12-20 05:21 pm Mangalore Correspondent ಕರಾವಳಿ
ಮಂಗಳೂರು, ಡಿ.3: ಮತಾಂತರ ನಿಷೇಧ ಕಾಯ್ದೆಯನ್ನು ಕಾಂಗ್ರೆಸ್ ಮೊದಲೇ ಜಾರಿಗೆ ತಂದಿದೆ. ಬಿಜೆಪಿಯವರು ಅದನ್ನೇ ಇನ್ನಷ್ಚು ಬಲಿಷ್ಠಗೊಳಿಸಬಹುದು. ಅದು ಬಿಟ್ಟು ಅರೇಬಿಕ್ ಪದ ಇರುವ ಜಿಹಾದ್ ಹೆಸರಲ್ಲಿ ಕಾಯ್ದೆ ತರುವ ಉದ್ದೇಶ ಏನು ಎಂದು ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಯು.ಟಿ.ಖಾದರ್ ಪ್ರಶ್ನೆ ಮಾಡಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗೋಷ್ಠಿ ಸಂದರ್ಭ ಮಾತನಾಡಿದ ಅವರು, ಜನರ ಮಧ್ಯೆ ಗೊಂದಲ ತರಲು ಇಂಥವನ್ನು ಮಾಡುತ್ತಿದ್ದಾರೆ. ಕರ್ನಾಟಕಕ್ಕೆ, ಕನ್ನಡಕ್ಕೆ ಸಂಬಂಧವೇ ಇಲ್ಲದ ಲವ್ ಜಿಹಾದ್ ಶಬ್ದದಲ್ಲಿ ಕಾಯ್ದೆ ತರುವ ಅಗತ್ಯ ಈ ರಾಜ್ಯಕ್ಕಿದೆಯಾ.. ಅಂಥ ಕಾಳಜಿ ಇದ್ದರೆ, ಸಂಸತ್ತಿನಲ್ಲಿಯೇ ಈ ಬಗ್ಗೆ ಚರ್ಚಿಸಿ ಕಾನೂನು ತರಲಿ.

ಎಲ್ಲ ರಾಜ್ಯಗಳಿಗೂ ಅನ್ವಯ ಆಗಬಲ್ಲ ಕಾನೂನು ತರುವ ಬದಲು ಚುನಾವಣೆ ವೇಳೆ ಜನರನ್ನು ಭಾವನಾತ್ಮಕವಾಗಿ ಕೆರಳಿಸಲು ಇಂಥ ಹೇಳಿಕೆಯನ್ನು ನೀಡುತ್ತಿರುವುದು ಸರಿಯೇ. ಜನರ ಮಧ್ಯೆ ಗೊಂದಲ ಮೂಡಿಸಲು ಇಂಥ ಚರ್ಚೆಗಳನ್ನು ಹರಿಯಬಿಡುತ್ತಿದ್ದಾರೆ. ಕಾನೂನು ತರುವ ಉದ್ದೇಶ ಇದ್ದರೆ ಅಧಿವೇಶನ ಕರೆದು ಚರ್ಚಿಸಲಿ. ಭಾಷೆ, ಧರ್ಮದ ಗಡಿಯಿಲ್ಲದೆ ಎಲ್ಲರಿಗೂ ಅನ್ವಯ ಆಗುವಂತೆ ಕಾನೂನು ತರಲಿ ಎಂದು ಹೇಳಿದರು.
ಬಿಜೆಪಿ ಯಾವುದೇ ಜನಪರ ಕಾಯ್ದೆಗಳನ್ನು ತರುವುದಿಲ್ಲ. ಜನರಲ್ಲಿ ಗೊಂದಲ ಮೂಡಿಸುವುದು ಮಾತ್ರ ಎಂದು ಟೀಕಿಸಿದರು.
Former Congress Minister Slammed BJP for Making use of the Arabic Word Love Jihad.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am