ಬ್ರೇಕಿಂಗ್ ನ್ಯೂಸ್
03-12-20 05:21 pm Mangalore Correspondent ಕರಾವಳಿ
ಮಂಗಳೂರು, ಡಿ.3: ಮತಾಂತರ ನಿಷೇಧ ಕಾಯ್ದೆಯನ್ನು ಕಾಂಗ್ರೆಸ್ ಮೊದಲೇ ಜಾರಿಗೆ ತಂದಿದೆ. ಬಿಜೆಪಿಯವರು ಅದನ್ನೇ ಇನ್ನಷ್ಚು ಬಲಿಷ್ಠಗೊಳಿಸಬಹುದು. ಅದು ಬಿಟ್ಟು ಅರೇಬಿಕ್ ಪದ ಇರುವ ಜಿಹಾದ್ ಹೆಸರಲ್ಲಿ ಕಾಯ್ದೆ ತರುವ ಉದ್ದೇಶ ಏನು ಎಂದು ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಯು.ಟಿ.ಖಾದರ್ ಪ್ರಶ್ನೆ ಮಾಡಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗೋಷ್ಠಿ ಸಂದರ್ಭ ಮಾತನಾಡಿದ ಅವರು, ಜನರ ಮಧ್ಯೆ ಗೊಂದಲ ತರಲು ಇಂಥವನ್ನು ಮಾಡುತ್ತಿದ್ದಾರೆ. ಕರ್ನಾಟಕಕ್ಕೆ, ಕನ್ನಡಕ್ಕೆ ಸಂಬಂಧವೇ ಇಲ್ಲದ ಲವ್ ಜಿಹಾದ್ ಶಬ್ದದಲ್ಲಿ ಕಾಯ್ದೆ ತರುವ ಅಗತ್ಯ ಈ ರಾಜ್ಯಕ್ಕಿದೆಯಾ.. ಅಂಥ ಕಾಳಜಿ ಇದ್ದರೆ, ಸಂಸತ್ತಿನಲ್ಲಿಯೇ ಈ ಬಗ್ಗೆ ಚರ್ಚಿಸಿ ಕಾನೂನು ತರಲಿ.

ಎಲ್ಲ ರಾಜ್ಯಗಳಿಗೂ ಅನ್ವಯ ಆಗಬಲ್ಲ ಕಾನೂನು ತರುವ ಬದಲು ಚುನಾವಣೆ ವೇಳೆ ಜನರನ್ನು ಭಾವನಾತ್ಮಕವಾಗಿ ಕೆರಳಿಸಲು ಇಂಥ ಹೇಳಿಕೆಯನ್ನು ನೀಡುತ್ತಿರುವುದು ಸರಿಯೇ. ಜನರ ಮಧ್ಯೆ ಗೊಂದಲ ಮೂಡಿಸಲು ಇಂಥ ಚರ್ಚೆಗಳನ್ನು ಹರಿಯಬಿಡುತ್ತಿದ್ದಾರೆ. ಕಾನೂನು ತರುವ ಉದ್ದೇಶ ಇದ್ದರೆ ಅಧಿವೇಶನ ಕರೆದು ಚರ್ಚಿಸಲಿ. ಭಾಷೆ, ಧರ್ಮದ ಗಡಿಯಿಲ್ಲದೆ ಎಲ್ಲರಿಗೂ ಅನ್ವಯ ಆಗುವಂತೆ ಕಾನೂನು ತರಲಿ ಎಂದು ಹೇಳಿದರು.
ಬಿಜೆಪಿ ಯಾವುದೇ ಜನಪರ ಕಾಯ್ದೆಗಳನ್ನು ತರುವುದಿಲ್ಲ. ಜನರಲ್ಲಿ ಗೊಂದಲ ಮೂಡಿಸುವುದು ಮಾತ್ರ ಎಂದು ಟೀಕಿಸಿದರು.
Former Congress Minister Slammed BJP for Making use of the Arabic Word Love Jihad.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
31-01-26 04:56 pm
HK News Desk
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
31-01-26 03:38 pm
Mangalore Correspondent
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm