ಬ್ರೇಕಿಂಗ್ ನ್ಯೂಸ್
03-12-20 05:21 pm Mangalore Correspondent ಕರಾವಳಿ
ಮಂಗಳೂರು, ಡಿ.3: ಮತಾಂತರ ನಿಷೇಧ ಕಾಯ್ದೆಯನ್ನು ಕಾಂಗ್ರೆಸ್ ಮೊದಲೇ ಜಾರಿಗೆ ತಂದಿದೆ. ಬಿಜೆಪಿಯವರು ಅದನ್ನೇ ಇನ್ನಷ್ಚು ಬಲಿಷ್ಠಗೊಳಿಸಬಹುದು. ಅದು ಬಿಟ್ಟು ಅರೇಬಿಕ್ ಪದ ಇರುವ ಜಿಹಾದ್ ಹೆಸರಲ್ಲಿ ಕಾಯ್ದೆ ತರುವ ಉದ್ದೇಶ ಏನು ಎಂದು ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಯು.ಟಿ.ಖಾದರ್ ಪ್ರಶ್ನೆ ಮಾಡಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗೋಷ್ಠಿ ಸಂದರ್ಭ ಮಾತನಾಡಿದ ಅವರು, ಜನರ ಮಧ್ಯೆ ಗೊಂದಲ ತರಲು ಇಂಥವನ್ನು ಮಾಡುತ್ತಿದ್ದಾರೆ. ಕರ್ನಾಟಕಕ್ಕೆ, ಕನ್ನಡಕ್ಕೆ ಸಂಬಂಧವೇ ಇಲ್ಲದ ಲವ್ ಜಿಹಾದ್ ಶಬ್ದದಲ್ಲಿ ಕಾಯ್ದೆ ತರುವ ಅಗತ್ಯ ಈ ರಾಜ್ಯಕ್ಕಿದೆಯಾ.. ಅಂಥ ಕಾಳಜಿ ಇದ್ದರೆ, ಸಂಸತ್ತಿನಲ್ಲಿಯೇ ಈ ಬಗ್ಗೆ ಚರ್ಚಿಸಿ ಕಾನೂನು ತರಲಿ.

ಎಲ್ಲ ರಾಜ್ಯಗಳಿಗೂ ಅನ್ವಯ ಆಗಬಲ್ಲ ಕಾನೂನು ತರುವ ಬದಲು ಚುನಾವಣೆ ವೇಳೆ ಜನರನ್ನು ಭಾವನಾತ್ಮಕವಾಗಿ ಕೆರಳಿಸಲು ಇಂಥ ಹೇಳಿಕೆಯನ್ನು ನೀಡುತ್ತಿರುವುದು ಸರಿಯೇ. ಜನರ ಮಧ್ಯೆ ಗೊಂದಲ ಮೂಡಿಸಲು ಇಂಥ ಚರ್ಚೆಗಳನ್ನು ಹರಿಯಬಿಡುತ್ತಿದ್ದಾರೆ. ಕಾನೂನು ತರುವ ಉದ್ದೇಶ ಇದ್ದರೆ ಅಧಿವೇಶನ ಕರೆದು ಚರ್ಚಿಸಲಿ. ಭಾಷೆ, ಧರ್ಮದ ಗಡಿಯಿಲ್ಲದೆ ಎಲ್ಲರಿಗೂ ಅನ್ವಯ ಆಗುವಂತೆ ಕಾನೂನು ತರಲಿ ಎಂದು ಹೇಳಿದರು.
ಬಿಜೆಪಿ ಯಾವುದೇ ಜನಪರ ಕಾಯ್ದೆಗಳನ್ನು ತರುವುದಿಲ್ಲ. ಜನರಲ್ಲಿ ಗೊಂದಲ ಮೂಡಿಸುವುದು ಮಾತ್ರ ಎಂದು ಟೀಕಿಸಿದರು.
Former Congress Minister Slammed BJP for Making use of the Arabic Word Love Jihad.
27-10-25 10:52 pm
Bangalore Correspondent
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
ಡಿಕೆಶಿ ದಿಢೀರ್ ದೆಹಲಿಗೆ ದೌಡು ; ವಿಶೇಷ ಏನೂ ಇಲ್ಲ,...
26-10-25 07:33 pm
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
27-10-25 11:01 pm
Mangalore Correspondent
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
RSS Leader Kalladka Prabhakar Bhat: ಕಲ್ಲಡ್ಕ ಪ...
27-10-25 07:24 pm
ಹೈಕಮಾಂಡ್ ತೀರ್ಮಾನ ಮಾಡಿದ್ರೆ ಐದು ವರ್ಷ ಸಿಎಂ ಆಗಿರು...
27-10-25 05:56 pm
27-10-25 05:29 pm
HK News Desk
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm