ಬ್ರೇಕಿಂಗ್ ನ್ಯೂಸ್
03-12-20 05:21 pm Mangalore Correspondent ಕರಾವಳಿ
ಮಂಗಳೂರು, ಡಿ.3: ಮತಾಂತರ ನಿಷೇಧ ಕಾಯ್ದೆಯನ್ನು ಕಾಂಗ್ರೆಸ್ ಮೊದಲೇ ಜಾರಿಗೆ ತಂದಿದೆ. ಬಿಜೆಪಿಯವರು ಅದನ್ನೇ ಇನ್ನಷ್ಚು ಬಲಿಷ್ಠಗೊಳಿಸಬಹುದು. ಅದು ಬಿಟ್ಟು ಅರೇಬಿಕ್ ಪದ ಇರುವ ಜಿಹಾದ್ ಹೆಸರಲ್ಲಿ ಕಾಯ್ದೆ ತರುವ ಉದ್ದೇಶ ಏನು ಎಂದು ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಯು.ಟಿ.ಖಾದರ್ ಪ್ರಶ್ನೆ ಮಾಡಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗೋಷ್ಠಿ ಸಂದರ್ಭ ಮಾತನಾಡಿದ ಅವರು, ಜನರ ಮಧ್ಯೆ ಗೊಂದಲ ತರಲು ಇಂಥವನ್ನು ಮಾಡುತ್ತಿದ್ದಾರೆ. ಕರ್ನಾಟಕಕ್ಕೆ, ಕನ್ನಡಕ್ಕೆ ಸಂಬಂಧವೇ ಇಲ್ಲದ ಲವ್ ಜಿಹಾದ್ ಶಬ್ದದಲ್ಲಿ ಕಾಯ್ದೆ ತರುವ ಅಗತ್ಯ ಈ ರಾಜ್ಯಕ್ಕಿದೆಯಾ.. ಅಂಥ ಕಾಳಜಿ ಇದ್ದರೆ, ಸಂಸತ್ತಿನಲ್ಲಿಯೇ ಈ ಬಗ್ಗೆ ಚರ್ಚಿಸಿ ಕಾನೂನು ತರಲಿ.
ಎಲ್ಲ ರಾಜ್ಯಗಳಿಗೂ ಅನ್ವಯ ಆಗಬಲ್ಲ ಕಾನೂನು ತರುವ ಬದಲು ಚುನಾವಣೆ ವೇಳೆ ಜನರನ್ನು ಭಾವನಾತ್ಮಕವಾಗಿ ಕೆರಳಿಸಲು ಇಂಥ ಹೇಳಿಕೆಯನ್ನು ನೀಡುತ್ತಿರುವುದು ಸರಿಯೇ. ಜನರ ಮಧ್ಯೆ ಗೊಂದಲ ಮೂಡಿಸಲು ಇಂಥ ಚರ್ಚೆಗಳನ್ನು ಹರಿಯಬಿಡುತ್ತಿದ್ದಾರೆ. ಕಾನೂನು ತರುವ ಉದ್ದೇಶ ಇದ್ದರೆ ಅಧಿವೇಶನ ಕರೆದು ಚರ್ಚಿಸಲಿ. ಭಾಷೆ, ಧರ್ಮದ ಗಡಿಯಿಲ್ಲದೆ ಎಲ್ಲರಿಗೂ ಅನ್ವಯ ಆಗುವಂತೆ ಕಾನೂನು ತರಲಿ ಎಂದು ಹೇಳಿದರು.
ಬಿಜೆಪಿ ಯಾವುದೇ ಜನಪರ ಕಾಯ್ದೆಗಳನ್ನು ತರುವುದಿಲ್ಲ. ಜನರಲ್ಲಿ ಗೊಂದಲ ಮೂಡಿಸುವುದು ಮಾತ್ರ ಎಂದು ಟೀಕಿಸಿದರು.
Former Congress Minister Slammed BJP for Making use of the Arabic Word Love Jihad.
13-08-25 07:03 pm
Bangalore Correspondent
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
13-08-25 11:56 am
HK News Desk
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
13-08-25 08:23 pm
HK News Desk
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
ಶವ ಹೂತ ಪ್ರಕರಣ ; ಕೊನೆಗೂ ಎಂಟ್ರಿಯಾದ ರಾಷ್ಟ್ರೀಯ ಮಾ...
13-08-25 10:37 am
ನಿಯಂತ್ರಣ ತಪ್ಪಿದ ಸ್ಕೂಟರ್ ಆವರಣ ಗೋಡೆಗೆ ಡಿಕ್ಕಿ ;...
13-08-25 10:17 am
ಧರ್ಮಸ್ಥಳ ಕೇಸ್ ; ಜಿಪಿಆರ್ ಬಳಸಿದರೂ ಸಿಗಲಿಲ್ಲ ಎಲುಬ...
12-08-25 11:06 pm
13-08-25 05:40 pm
Udupi Correspondent
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm