ಬ್ರೇಕಿಂಗ್ ನ್ಯೂಸ್
12-05-24 03:04 pm Mangalore Correspondent ಕರಾವಳಿ
ಮಂಗಳೂರು, ಮೇ 12: ಹಿಂದಿಯೇತರ ಪ್ರಾಂತೀಯ ಹಿಂದಿ ಯುವ ಬರಹಗಾರರಿಗೆ ಭಾರತ ಸರಕಾರದ ಶಿಕ್ಷಣ ಮಂತ್ರಾಲಯದ ಕೇಂದ್ರೀಯ ಹಿಂದಿ ನಿರ್ದೇಶನಾಲಯವು ಐದು ದಿವಸಗಳ ಬರಹಗಾರರ ಶಿಬಿರವನ್ನು ಹಂಪನಕಟ್ಟೆಯ ಮಂಗಳೂರು ವಿವಿ ಕಾಲೇಜಿನಲ್ಲಿ ಮೇ 13 ರಿಂದ 17ರ ವರೆಗೆ ಆಯೋಜಿಸಲಾಗಿದೆ.
ಕಾರ್ಯಕ್ರಮದ ಉದ್ಘಾಟನೆಗೆ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ.ಎಲ್.ಧರ್ಮ ಮುಖ್ಯ ಅತಿಥಿಗಳಾಗಿರುವರು. ವಿಶೇಷ ಅತಿಥಿಗಳಾಗಿ ಕೇಂದ್ರೀಯ ಹಿಂದಿ ನಿರ್ದೇಶನಾಲಯ, ನವದೆಹಲಿ ಇದರ ನಿರ್ದೇಶಕ ಪ್ರೊ. ಸುನಿಲ್ ಬಿ. ಕುಲಕರ್ಣಿ ಉಪಸ್ಥಿತರಿರುವರು. ಶಿಬಿರದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಅಡಿಯಲ್ಲಿ ಬರುವ 10 ಕಾಲೇಜಿನ 23 ವಿದ್ಯಾರ್ಥಿಗಳು ಮತ್ತು ಒಟ್ಟು 50 ವಿದ್ಯಾರ್ಥಿಗಳು ಭಾಗವಹಿಸುವರು.
ಸಂಪನ್ಮೂಲ ವ್ಯಕ್ತಿಗಳಾಗಿ ಡಾ. ಈಶ್ವರ ಪವಾರ, ಪುಣೆ, ಡಾ. ಪ್ರತಿಭಾ ಮೊದಲಿಯಾರ್, ಮೈಸೂರು, ಪ್ರೊ.ಪ್ರಭಾ. ವಿ.ಭಟ್. ಧಾರವಾಡ, ಡಾ. ಸುಮಂಗಲಾ ಮಮ್ಮಿಗಟ್ಟಿ, ಧಾರವಾಡ, ಡಾ. ಮಂಜುನಾಥ ಐಕಳ, ಮಂಗಳೂರು, ಡಾ.ಮುಕುಂದ ಪ್ರಭು, ಮಂಗಳೂರು, ಡಾ. ಸುಮಾ ಟಿ. ರೊಡನ್ನವರ್ ಇವರು ಭಾಗವಹಿಸುವರು.
ಶಿಬಿರವು ಪೂರ್ವಾಹ್ನ 10 ಗಂಟೆಯಿಂದ ಅಪರಾಹ್ನ 4 ಗಂಟೆಯ ವರೆಗೆ ನಡೆಯುವುದು. ಶಿಬಿರಾರ್ಥಿಗಳಿಗೆ ನೊಂದಣಿ ಮತ್ತು ಬೆಳಗ್ಗೆ ಉಪಾಹಾರ, ಮಧ್ಯಾಹ್ನ ಊಟ, ಸಂಜೆ ಚಹಾ ಉಚಿತವಾಗಿ ಇರಲಿದೆ.
Hindi Young Writers Camp from 13th to 17th May at Mangalore University College.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm