ಬ್ರೇಕಿಂಗ್ ನ್ಯೂಸ್
13-05-24 02:27 pm Mangalore Correspondent ಕರಾವಳಿ
ಪುತ್ತೂರು, ಮೇ.13: ಲೋಕಸಭೆ ಮತ್ತು ವಿಧಾನ ಪರಿಷತ್ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿರುವಾಗಲೇ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅಧಿಕಾರಿಗಳ ಸಭೆ ಕರೆದು ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದು ಚುನಾವಣಾ ಅಧಿಕಾರಿಗಳು ಶಾಸಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಪುತ್ತೂರು ನಗರಸಭೆ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿರುವ ಶಾಸಕರ ಕಚೇರಿಯಲ್ಲಿ ನೀರು ಪೂರೈಕೆ ಕುರಿತು ಅಧಿಕಾರಿಗಳ ಸಭೆ ಕರೆದಿದ್ದರು. ಸಭೆಯ ಬಗ್ಗೆ ಮಾಹಿತಿ ತಿಳಿದು ಚುನಾವಣಾ ಅಧಿಕಾರಿ ತಹಸೀಲ್ದಾರ್ ಆಗಮಿಸಿದ್ದು ನೀತಿ ಸಂಹಿತೆ ಜಾರಿಯಲ್ಲಿರುವ ಸಂದರ್ಭದಲ್ಲಿ ಸಭೆ ನಡೆಸಲು ಅನುಮತಿಯಿಲ್ಲ ಎಂದು ಹೇಳಿದರು.

ನೀರಿನ ಸಮಸ್ಯೆಯಿಂದಾಗಿ ಜನರಿಗೆ ತೊಂದರೆಯಾಗುತ್ತಿದೆ, ಹಾಗಾಗಿ ಸಭೆ ಕರೆದಿದ್ದೇನೆ ಎಂದು ಶಾಸಕ ಅಶೋಕ ರೈ ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಚುನಾವಣಾಧಿಕಾರಿ, ಸಮಸ್ಯೆಯನ್ನು ಅಧಿಕಾರಿಗಳೇ ಬಗೆಹರಿಸುತ್ತಾರೆ, ನೀವು ಸಭೆಯನ್ನು ತಕ್ಷಣ ನಿಲ್ಲಿಸುವಂತೆ ಮನವಿ ಮಾಡಿದರು. ಕಚೇರಿಯಲ್ಲಿ ಸೇರಿದ್ದ ತಾಲೂಕು ಮಟ್ಟದ ಅಧಿಕಾರಿಗಳನ್ನು ಹೊರಗೆ ಕಳುಹಿಸಿದರು. ತಹಶೀಲ್ದಾರ್ ಕುಂಞಿ ಅಹಮ್ಮದ್ ನೇತೃತ್ವದ ಅಧಿಕಾರಿಗಳ ತಂಡ ಶಾಸಕರು ಕೂಡ ತಮ್ಮ ಸರ್ಕಾರಿ ಕಚೇರಿಯನ್ನು ಬಳಸದಂತೆ ಸೂಚನೆ ನೀಡಿದೆ. ಇದರಂತೆ, ಶಾಸಕ ಅಶೋಕ್ ರೈ ಮೇಲೆ ಮೇಲೆ ನೀತಿ ಸಂಹಿತೆ ಉಲ್ಲಂಘಿಸಿದ ಪ್ರಕರಣ ದಾಖಲಾಗಿದೆ.
Meeting of officials in violation of election code of conduct, case filed against MLA Ashok Rai in Puttur.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm