ಬ್ರೇಕಿಂಗ್ ನ್ಯೂಸ್
13-05-24 02:27 pm Mangalore Correspondent ಕರಾವಳಿ
ಪುತ್ತೂರು, ಮೇ.13: ಲೋಕಸಭೆ ಮತ್ತು ವಿಧಾನ ಪರಿಷತ್ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿರುವಾಗಲೇ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅಧಿಕಾರಿಗಳ ಸಭೆ ಕರೆದು ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದು ಚುನಾವಣಾ ಅಧಿಕಾರಿಗಳು ಶಾಸಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಪುತ್ತೂರು ನಗರಸಭೆ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿರುವ ಶಾಸಕರ ಕಚೇರಿಯಲ್ಲಿ ನೀರು ಪೂರೈಕೆ ಕುರಿತು ಅಧಿಕಾರಿಗಳ ಸಭೆ ಕರೆದಿದ್ದರು. ಸಭೆಯ ಬಗ್ಗೆ ಮಾಹಿತಿ ತಿಳಿದು ಚುನಾವಣಾ ಅಧಿಕಾರಿ ತಹಸೀಲ್ದಾರ್ ಆಗಮಿಸಿದ್ದು ನೀತಿ ಸಂಹಿತೆ ಜಾರಿಯಲ್ಲಿರುವ ಸಂದರ್ಭದಲ್ಲಿ ಸಭೆ ನಡೆಸಲು ಅನುಮತಿಯಿಲ್ಲ ಎಂದು ಹೇಳಿದರು.

ನೀರಿನ ಸಮಸ್ಯೆಯಿಂದಾಗಿ ಜನರಿಗೆ ತೊಂದರೆಯಾಗುತ್ತಿದೆ, ಹಾಗಾಗಿ ಸಭೆ ಕರೆದಿದ್ದೇನೆ ಎಂದು ಶಾಸಕ ಅಶೋಕ ರೈ ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಚುನಾವಣಾಧಿಕಾರಿ, ಸಮಸ್ಯೆಯನ್ನು ಅಧಿಕಾರಿಗಳೇ ಬಗೆಹರಿಸುತ್ತಾರೆ, ನೀವು ಸಭೆಯನ್ನು ತಕ್ಷಣ ನಿಲ್ಲಿಸುವಂತೆ ಮನವಿ ಮಾಡಿದರು. ಕಚೇರಿಯಲ್ಲಿ ಸೇರಿದ್ದ ತಾಲೂಕು ಮಟ್ಟದ ಅಧಿಕಾರಿಗಳನ್ನು ಹೊರಗೆ ಕಳುಹಿಸಿದರು. ತಹಶೀಲ್ದಾರ್ ಕುಂಞಿ ಅಹಮ್ಮದ್ ನೇತೃತ್ವದ ಅಧಿಕಾರಿಗಳ ತಂಡ ಶಾಸಕರು ಕೂಡ ತಮ್ಮ ಸರ್ಕಾರಿ ಕಚೇರಿಯನ್ನು ಬಳಸದಂತೆ ಸೂಚನೆ ನೀಡಿದೆ. ಇದರಂತೆ, ಶಾಸಕ ಅಶೋಕ್ ರೈ ಮೇಲೆ ಮೇಲೆ ನೀತಿ ಸಂಹಿತೆ ಉಲ್ಲಂಘಿಸಿದ ಪ್ರಕರಣ ದಾಖಲಾಗಿದೆ.
Meeting of officials in violation of election code of conduct, case filed against MLA Ashok Rai in Puttur.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm