ಬ್ರೇಕಿಂಗ್ ನ್ಯೂಸ್
14-05-24 09:13 pm Mangalore Correspondent ಕರಾವಳಿ
ಉಳ್ಳಾಲ, ಮೇ.14: ಉಳ್ಳಾಲ ತಾಲೂಕಿನ ಸೋಮೇಶ್ವರ ಪುರಸಭಾ ವ್ಯಾಪ್ತಿಯ ಪಿಲಾರು, ದೇಲಂತಬೆಟ್ಟು ನಿವಾಸಿ ಶತಾಯುಷಿ ರಾಜೀವಿ ಶೆಟ್ಟಿ(107) ವಯೋಸಹಜ ಕಾಯಿಲೆಯಿಂದ ಮಂಗಳವಾರ ಮುಂಜಾನೆ ಸ್ವಗೃಹದಲ್ಲಿ ನಿಧನ ಹೊಂದಿದರು.
ಮೃತ ರಾಜೀವಿ ಅವರು ಕೆಲವು ದಿನಗಳಿಂದ ಅಸ್ವಸ್ಥರಾಗಿದ್ದು ಎಪ್ರಿಲ್ ತಿಂಗಳಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಮನೆಯಲ್ಲೇ ತಮ್ಮ ಮತದಾನದ ಹಕ್ಕನ್ನ ಚಲಾಯಿಸಿದ್ದರು. ಕಳೆದ ವರುಷ ನಡೆದ ವಿಧಾನಸಭೆ ಚುನಾವಣೆಯಲ್ಲಿ ಪಿಲಾರಿನ ಮತಗಟ್ಟೆಗೆ ತೆರಳಿ ರಾಜೀವಿ ಮತ ಚಲಾಯಿಸಿದ್ದರು.
1917 ನೇ ಇಸವಿಯ ಜನವರಿ 1 ರಂದು ಜನಿಸಿದ ರಾಜೀವಿ ಅವರು ಯಾವುದೇ ಕಾಯಿಲೆ ಇಲ್ಲದೆ ಮಕ್ಕಳು ,ಮೊಮ್ಮಕ್ಕಳು, ಮರಿ ಮೊಮ್ಮಕ್ಕಳೊಂದಿಗೆ ಸಂತೃಪ್ತಿಯ ಜೀವನ ಕಳೆದಿದ್ದರು. ತಮ್ಮ ಜೀವಿತಾವಧಿಯ ಕೊನೆಯಲ್ಲೂ ರಾಜೀವಿ ಅವರು ಕನ್ನಡಕ ಇಲ್ಲದೆಯೇ ದಿನಪತ್ರಿಕೆ ಓದಿ, ಎಲ್ಲರನ್ನೂ ಗುರುತಿಸುವಷ್ಟು ಲವ ಲವಿಕೆಯಲ್ಲಿದ್ದರು. ಪ್ರತಿ ಬಾರಿಯ ಚುನಾವಣೆಯಲ್ಲೂ ಮತಗಟ್ಟೆಗೆ ತೆರಳಿ ಮತ ಚಲಾಯಿಸುತ್ತಿದ್ದ ರಾಜೀವಿ ಅವರು ಈ ಬಾರಿ ಮಾತ್ರ ಮನೆಯಲ್ಲೇ ಲೋಕಸಭಾ ಚುನಾವಣೆಗೆ ಮತ ಚಲಾಯಿಸಿದ್ದರು.
ರಾಜೀವಿ ಅವರ ಅಗಲಿಕೆಗೆ ಮನೆ ಮಂದಿ, ಕುಟುಂಬಸ್ಥರು, ಊರಿನ ಗಣ್ಯರು ಸಂತಾಪ ವ್ಯಕ್ತ ಪಡಿಸಿದ್ದಾರೆ. ಮೃತರು ನಾಲ್ಕು ಗಂಡು, ಎರಡು ಹೆಣ್ಮಕ್ಕಳು, ಮೊಮ್ಮಕ್ಕಳು, ಮರಿ ಮಕ್ಕಳನ್ನ ಅಗಲಿದ್ದಾರೆ.
107 year old Rajeev Sheety dies at Ullal in Mangalore. She was not keeping well since some days. She has casted her vote during the assembly elections in karnataka.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm