ಬ್ರೇಕಿಂಗ್ ನ್ಯೂಸ್
20-05-24 12:20 pm Udupi Correspondent ಕರಾವಳಿ
ಕಾರ್ಕಳ, ಮೇ.20: ನದಿಗೆ ಮೀನು ಹಿಡಿಯಲು ಹೋಗಿದ್ದ ವೇಳೆ ಇಬ್ಬರು ನೀರುಪಾಲಾದ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಗ್ರಾಮದ ಉಬ್ಬರಬೈಲು ಕೆರೆಯಲ್ಲಿ ನಡೆದಿದೆ.
ಶಿರ್ಲಾಲು ಗ್ರಾಮದ ಮೂಡಾಯಿಗುಡ್ಡೆ ಹರೀಶ್ ಪೂಜಾರಿ (48) ಮತ್ತು ಅವರ ತಂಗಿಯ ಪುತ್ರ ಹೃತೇಶ್ ಪೂಜಾರಿ (18) ಮೃತಪಟ್ಟವರು. ಇವರು ಭಾನುವಾರ ಮೀನು ಹಿಡಿಯಲೆಂದು ಸ್ವರ್ಣಾ ನದಿಯ ಉಬ್ರೆಲ್ ಗುಂಡಿ ಎಂಬಲ್ಲಿಗೆ ತೆರಳಿದ್ದರು. ಮಧ್ಯಾಹ್ನ ವೇಳೆಗೆ ನದಿಗೆ ತೆರಳಿದ್ದು ಆರಂಭದಲ್ಲಿ ರಿತೇಶ್ ನೀರಿನಲ್ಲಿ ಮುಳುಗಿದ್ದರು. ಆತನ ರಕ್ಷಣೆಗಿಳಿದ ಹರೀಶ್ ಪೂಜಾರಿ ಅವರೂ ನೀರಿನಲ್ಲಿ ಮುಳುಗಿ ಸಾವು ಕಂಡಿದ್ದಾರೆ.

ಎರಡು ದಿನಗಳಿಂದ ಸುರಿದ ಮಳೆಯಿಂದಾಗಿ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿತ್ತು. ನದಿಯ ನಡುವಿನ ಗುಂಡಿಯಲ್ಲಿ ಆಳ ತಿಳಿಯದೆ ಮೀನಿಗೆ ಬಲೆ ಹಾಕುವಾಗ ಆಯತಪ್ಪಿ ಬಿದ್ದಿದ್ದಾರೆ ಎಂದು ಹೇಳಲಾಗುತ್ತಿದೆ. ಕಾರ್ಕಳದ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Udupi Two drowned at river in karkala while catching fishes. The deceased has been identified as Harish Poojari and Hiytesh. Karkala police have registered a case.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm