ಬ್ರೇಕಿಂಗ್ ನ್ಯೂಸ್
20-05-24 12:20 pm Udupi Correspondent ಕರಾವಳಿ
ಕಾರ್ಕಳ, ಮೇ.20: ನದಿಗೆ ಮೀನು ಹಿಡಿಯಲು ಹೋಗಿದ್ದ ವೇಳೆ ಇಬ್ಬರು ನೀರುಪಾಲಾದ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಗ್ರಾಮದ ಉಬ್ಬರಬೈಲು ಕೆರೆಯಲ್ಲಿ ನಡೆದಿದೆ.
ಶಿರ್ಲಾಲು ಗ್ರಾಮದ ಮೂಡಾಯಿಗುಡ್ಡೆ ಹರೀಶ್ ಪೂಜಾರಿ (48) ಮತ್ತು ಅವರ ತಂಗಿಯ ಪುತ್ರ ಹೃತೇಶ್ ಪೂಜಾರಿ (18) ಮೃತಪಟ್ಟವರು. ಇವರು ಭಾನುವಾರ ಮೀನು ಹಿಡಿಯಲೆಂದು ಸ್ವರ್ಣಾ ನದಿಯ ಉಬ್ರೆಲ್ ಗುಂಡಿ ಎಂಬಲ್ಲಿಗೆ ತೆರಳಿದ್ದರು. ಮಧ್ಯಾಹ್ನ ವೇಳೆಗೆ ನದಿಗೆ ತೆರಳಿದ್ದು ಆರಂಭದಲ್ಲಿ ರಿತೇಶ್ ನೀರಿನಲ್ಲಿ ಮುಳುಗಿದ್ದರು. ಆತನ ರಕ್ಷಣೆಗಿಳಿದ ಹರೀಶ್ ಪೂಜಾರಿ ಅವರೂ ನೀರಿನಲ್ಲಿ ಮುಳುಗಿ ಸಾವು ಕಂಡಿದ್ದಾರೆ.

ಎರಡು ದಿನಗಳಿಂದ ಸುರಿದ ಮಳೆಯಿಂದಾಗಿ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿತ್ತು. ನದಿಯ ನಡುವಿನ ಗುಂಡಿಯಲ್ಲಿ ಆಳ ತಿಳಿಯದೆ ಮೀನಿಗೆ ಬಲೆ ಹಾಕುವಾಗ ಆಯತಪ್ಪಿ ಬಿದ್ದಿದ್ದಾರೆ ಎಂದು ಹೇಳಲಾಗುತ್ತಿದೆ. ಕಾರ್ಕಳದ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Udupi Two drowned at river in karkala while catching fishes. The deceased has been identified as Harish Poojari and Hiytesh. Karkala police have registered a case.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm