ಬ್ರೇಕಿಂಗ್ ನ್ಯೂಸ್
20-05-24 10:34 pm Mangalore Correspondent ಕರಾವಳಿ
ಮಂಗಳೂರು, ಮೇ 20: ಮಂಗಳೂರು ನಗರ ಪ್ರದೇಶ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ ರಾತ್ರಿ ಭಾರೀ ಮಳೆಯಾಗಿದೆ. ಇಡೀ ದಿನ ಮೋಡ ಕವಿದ ವಾತಾವರಣ ಇತ್ತು. ಸಂಜೆಯ ವೇಳೆಗೆ ಜಿಟಿ ಜಿಟಿ ಮಳೆ ಶುರುವಾಗಿದ್ದು, 8 ಗಂಟೆಯಿಂದ 9.30ರ ವರೆಗೆ ಧಾರಾಕಾರ ಮಳೆಯಾಗಿದೆ.
ಭಾರೀ ಮಳೆಯಿಂದಾಗಿ ಹೆದ್ದಾರಿ, ಮಂಗಳೂರಿನ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಮತ್ತು ಕೆಲವು ಕಡೆಗಳಲ್ಲಿ ನೀರು ತೋಡಿನಂತೆ ಹರಿದಿದೆ. ಕೊಟ್ಟಾರ ಕ್ರಾಸ್ ನಲ್ಲಿ ಟ್ರಾಫಿಕ್ ಜಾಮ್ ಆಗಿ ಸಂಜೆಯಿಂದಲೇ ರಾತ್ರಿ ವರೆಗೂ ವಾಹನಗಳು ಸಾಲುಗಟ್ಟಿದ್ದವು. ದಿಢೀರ್ ಮಳೆಯಾಗಿದ್ದರಿಂದ ಸಂಜೆ ವೇಳೆಗೆ ಮನೆಗೆ ಮರಳುತ್ತಿದ್ದವರು ಒದ್ದೆಯಾಗುತ್ತ ಸಾಗಿದರು.




ಹವಾಮಾನ ಇಲಾಖೆಯ ಪ್ರಕಾರ, ಕರಾವಳಿ ಭಾಗದಲ್ಲಿ ಮೇ 24ರ ವರೆಗೂ ಮಳೆಯಾಗುವ ಮುನ್ಸೂಚನೆ ಇದೆ. ಬಿಸಿಲಿನ ಬೇಗೆಯಿಂದಾಗಿ ಮಂಗಳೂರಿನಲ್ಲಿ ಕುಡಿಯುವ ನೀರಿಗೆ ಸಂಚಕಾರ ಉಂಟಾಗಿತ್ತು. ಆದರೆ, ಮೇ ಎರಡನೇ ವಾರದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಮಳೆಯಾಗಿದ್ದರಿಂದ ನೀರಿನ ಬರ ತಗ್ಗಿದೆ. ಬತ್ತಿ ಹೋದ ನದಿಗಳಲ್ಲಿ ನೀರಿನ ಹರಿವು ಕಾಣಿಸಿಕೊಂಡಿದೆ. ತುಂಬೆ ಅಣೆಕಟ್ಟಿನಲ್ಲಿ ನೀರಿನ ಮಟ್ಟವೂ ಹೆಚ್ಚತೊಡಗಿದೆ.
Mangalore heavy rains, traffic jam, water logging in many parts of the city. The pre-monsoon rain period is set to end in May. This year, the coastal region has experienced a 13% deficit in pre-monsoon rains.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm