ಬ್ರೇಕಿಂಗ್ ನ್ಯೂಸ್
20-05-24 10:34 pm Mangalore Correspondent ಕರಾವಳಿ
ಮಂಗಳೂರು, ಮೇ 20: ಮಂಗಳೂರು ನಗರ ಪ್ರದೇಶ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ ರಾತ್ರಿ ಭಾರೀ ಮಳೆಯಾಗಿದೆ. ಇಡೀ ದಿನ ಮೋಡ ಕವಿದ ವಾತಾವರಣ ಇತ್ತು. ಸಂಜೆಯ ವೇಳೆಗೆ ಜಿಟಿ ಜಿಟಿ ಮಳೆ ಶುರುವಾಗಿದ್ದು, 8 ಗಂಟೆಯಿಂದ 9.30ರ ವರೆಗೆ ಧಾರಾಕಾರ ಮಳೆಯಾಗಿದೆ.
ಭಾರೀ ಮಳೆಯಿಂದಾಗಿ ಹೆದ್ದಾರಿ, ಮಂಗಳೂರಿನ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಮತ್ತು ಕೆಲವು ಕಡೆಗಳಲ್ಲಿ ನೀರು ತೋಡಿನಂತೆ ಹರಿದಿದೆ. ಕೊಟ್ಟಾರ ಕ್ರಾಸ್ ನಲ್ಲಿ ಟ್ರಾಫಿಕ್ ಜಾಮ್ ಆಗಿ ಸಂಜೆಯಿಂದಲೇ ರಾತ್ರಿ ವರೆಗೂ ವಾಹನಗಳು ಸಾಲುಗಟ್ಟಿದ್ದವು. ದಿಢೀರ್ ಮಳೆಯಾಗಿದ್ದರಿಂದ ಸಂಜೆ ವೇಳೆಗೆ ಮನೆಗೆ ಮರಳುತ್ತಿದ್ದವರು ಒದ್ದೆಯಾಗುತ್ತ ಸಾಗಿದರು.




ಹವಾಮಾನ ಇಲಾಖೆಯ ಪ್ರಕಾರ, ಕರಾವಳಿ ಭಾಗದಲ್ಲಿ ಮೇ 24ರ ವರೆಗೂ ಮಳೆಯಾಗುವ ಮುನ್ಸೂಚನೆ ಇದೆ. ಬಿಸಿಲಿನ ಬೇಗೆಯಿಂದಾಗಿ ಮಂಗಳೂರಿನಲ್ಲಿ ಕುಡಿಯುವ ನೀರಿಗೆ ಸಂಚಕಾರ ಉಂಟಾಗಿತ್ತು. ಆದರೆ, ಮೇ ಎರಡನೇ ವಾರದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಮಳೆಯಾಗಿದ್ದರಿಂದ ನೀರಿನ ಬರ ತಗ್ಗಿದೆ. ಬತ್ತಿ ಹೋದ ನದಿಗಳಲ್ಲಿ ನೀರಿನ ಹರಿವು ಕಾಣಿಸಿಕೊಂಡಿದೆ. ತುಂಬೆ ಅಣೆಕಟ್ಟಿನಲ್ಲಿ ನೀರಿನ ಮಟ್ಟವೂ ಹೆಚ್ಚತೊಡಗಿದೆ.
Mangalore heavy rains, traffic jam, water logging in many parts of the city. The pre-monsoon rain period is set to end in May. This year, the coastal region has experienced a 13% deficit in pre-monsoon rains.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm