ಬ್ರೇಕಿಂಗ್ ನ್ಯೂಸ್
21-05-24 07:15 pm Udupi Correspondent ಕರಾವಳಿ
ಉಡುಪಿ, ಮೇ 21: ಶಾಲೆಯಲ್ಲಿ ಮುಖ್ಯೋಪಾಧ್ಯಾಯರು ಟಿಸಿ ಕೊಟ್ಟಿಲ್ಲವೆಂದು ಮನನೊಂದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೊಬ್ಬ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ಬೈಂದೂರಿನಲ್ಲಿ ನಡೆದಿದೆ. ನಿತಿನ್ (16) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.
ಬೈಂದೂರು ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ನಿತಿನ್ ಈ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣನಾಗಿದ್ದ. ಬೇರೆ ಕಾಲೇಜಿನಲ್ಲಿ ಪಿಯುಸಿಗೆ ಸೇರಲು ಟಿಸಿ ಪಡೆಯಲೆಂದು ನಿತಿನ್ ಶಾಲೆಗೆ ಬಂದಿದ್ದ ಎನ್ನಲಾಗಿದೆ.

ಆದರೆ ಶಾಲೆಯಲ್ಲಿ ಮುಖ್ಯೋಪಾಧ್ಯಾಯ ಸುರೇಶ್ ಭಟ್ ತನಗೆ ಬೈದಿದ್ದಾರೆ ಎಂದು ಸಾವಿಗೂ ಮುನ್ನ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಬೈಂದೂರು ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದ್ದು ಸಾರ್ವಜನಿಕರು ಠಾಣೆ ಮುಂದೆ ಜಮಾಯಿಸಿ ಶಾಲೆಯ ಮುಖ್ಯೋಪಾಧ್ಯಾಯ ಸುರೇಶ್ ಭಟ್ ಬಂಧಿಸುವಂತೆ ಆಗ್ರಹಿಸಿದ್ದಾರೆ. ಪೊಲೀಸರು ತನಿಖೆ ನಡೆಸಿ ಕ್ರಮ ಜರುಗಿಸುವುದಾಗಿ ಭರವಸೆ ನೀಡಿದ್ದಾರೆ.
ಅಮ್ಮ ನಿಮ್ಮಲ್ಲಿ ಕೆಲವು ವಿಷಯ ಮುಚ್ಚಿಟ್ಟಿದ್ದೇನೆ !
ಅಮ್ಮ ನಾನು ನಿಮ್ಮ ಹತ್ತಿರ ತುಂಬಾ ಸತ್ಯವನ್ನು ಮುಚ್ಚಿಟ್ಟಿದ್ದೇನೆ. ನಾನು ಶಾಲೆಗೆ ಹೋದಾಗ, ನಿನಗೆ ಟಿಸಿ ಕೊಡೋದಕ್ಕೆ ಆಗೋದಿಲ್ಲ. ನೀನು ಸಿಸಿಟಿವಿ ಹಾಗೂ ಬೇರೆ ವಸ್ತುಗಳನ್ನು ಹಾಳು ಮಾಡಿದ್ದೀಯಾ. ನೀನು ನಿನ್ನ ಪೋಷಕರನ್ನು ಕರೆದುಕೊಂಡು ಬರಬೇಕು. ಜತೆಗೆ ಅದಕ್ಕೆ ದಂಡ ಕಟ್ಟಬೇಕು ಅಂತ ಮುಖ್ಯಗುರು ಹೇಳಿದ್ದಾರೆ. ಆದರೆ ನನಗೆ ನಿಮ್ಮ ಕಷ್ಟಗಳನ್ನು ನೋಡೋಕೆ ಆಗದೇ, ನಿಮ್ಮ ಹತ್ತಿರ ಏನನ್ನೂ ಹೇಳೋದಕ್ಕೆ ಆಗಲಿಲ್ಲ. ಅವರು ನನಗೆ ಶಾಲೆಯಲ್ಲಿ ತುಂಬಾನೇ ಅವಮಾನ ಮಾಡಿದ್ದಾರೆ. ಅದು ನನ್ನ ಹತ್ತಿರ ಸಹಿಸಿಕೊಳ್ಳಲು ಆಗಲಿಲ್ಲ. ಅವರಿಗೆ ನಾನೂ ಹೇಳಿದ್ದೆ, ನೀವು ಹೇಳಿದ ವಸ್ತುಗಳನ್ನು ನಾನು ಹಾಳು ಮಾಡಿಲ್ಲ ಅಂತ. ಆದರೆ ಅವರು ನೀನೇ ಇದನ್ನ ಮಾಡಿದ್ದು ಅಂತ ಹೇಳಿದ್ರು. ಅದಕ್ಕೆ ನಾನು ಟಿಸಿ ಕೊಡಿ ಸರ್ ಅಂತ ಹೇಳಿದ್ದೆ. ಆದರೆ ಆ ವಸ್ತಗಳನ್ನು ರಿಪೇರಿ ಮಾಡಿಸು, ಆಮೇಲೆ ಟಿಸಿ ಕೊಡುತ್ತೇನೆ ಅಂತ ಹೇಳಿದ್ದಾರೆ ಎಂದು ಡೆತ್ ನೋಟ್ನಲ್ಲಿ ವಿದ್ಯಾರ್ಥಿ ಬರೆದಿಟ್ಟಿದ್ದು ಮರುಕ ಹುಟ್ಟಿಸುತ್ತದೆ.
Members of the public and family of the deceased SSLC student, who killed himself for refusal to give him a Transfer Certificate (TC) to join PU college by Byndoor PU college high school authorities, held a protest in front of Byndoor police station calling for the arrest of those who abetted his suicide while also providing suitable justice.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm