ಬ್ರೇಕಿಂಗ್ ನ್ಯೂಸ್
24-05-24 02:20 pm Udupi Correspondent ಕರಾವಳಿ
ಉಡುಪಿ, ಮೇ.24: ಮಾಣಿಬೆಟ್ಟು ಬಳಿ ಸಿಡಿಲಾಘಾತಕ್ಕೆ ಕಾಲೇಜು ವಿದ್ಯಾರ್ಥಿಯೋರ್ವ ಬಲಿಯಾದ ಘಟನೆ ಗುರುವಾರ ರಾತ್ರಿ ನಡೆದಿದೆ.
ಶಿರ್ವ ಎಂಎಸ್ಆರ್ ಎಸ್ ಕಾಲೇಜಿನ ಎರಡನೇ ವರ್ಷದ ಬಿಸಿಎ ವಿದ್ಯಾರ್ಥಿ, ಶಿರ್ವ ಮಾಣಿಬೆಟ್ಟು ತೋಟದಮನೆ ನಿವಾಸಿ ರಮೇಶ್ ಪೂಜಾರಿಯವರ ಪುತ್ರ ರಕ್ಷಿತ್ ಪೂಜಾರಿ (20) ಮೃತರು.
ಗುರುವಾರ ಸಂಜೆ ಸ್ನಾನ ಮಾಡಲು ಬಚ್ಚಲು ಮನೆಯ ಬಳಿ ನಿಂತಿದ್ದ ವೇಳೆ ಸಿಡಿಲು ಬಡಿದಿದೆ. ನೆಲದಲ್ಲಿ ಬಿದ್ದಿದ್ದ ಆತನನ್ನ ಮನೆ ಮಂದಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದು, ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ 10 ಗಂಟೆಯ ವೇಳೆಗೆ ಮೃತ ಪಟ್ಟಿದ್ದಾರೆ.
ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ ಮೃತ ವಿದ್ಯಾರ್ಥಿಯ ನಿಧನಕ್ಕೆ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಿಕರಿಗೆ ಸರಕಾರದಿಂದ ಸಿಗುವ ಪರಿಹಾರವನ್ನು ತೆಗೆಸಿಕೊಡಲು ಪ್ರಯತ್ನಿಸುವುದಾಗಿ ತಿಳಿಸಿದ್ದಾರೆ.
Udupi shirva 20 year old student dies after being struck by lightning. The deceased has been identified as Rakshith Poojari. The incident happened when he went to have shower.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm