ಬ್ರೇಕಿಂಗ್ ನ್ಯೂಸ್
25-05-24 01:27 pm Mangalore Correspondent ಕರಾವಳಿ
ಮಂಗಳೂರು, ಮೇ 25: ನಿನ್ನೆ ರಾತ್ರಿ ಸುರಿದ ಭಾರೀ ಮಳೆಗೆ ಮಂಗಳೂರು ನಗರದ ಕೊಟ್ಟಾರದಲ್ಲಿ 20ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ಉಕ್ಕಿ ಹರಿಯುತ್ತಿದ್ದ ಕಾಲುವೆಯಲ್ಲಿ ಆಟೋ ರಿಕ್ಷಾ ಕೊಚ್ಚಿ ಹೋಗಿದ್ದು ಅದರ ಚಾಲಕ ನೀರುಪಾಲಾಗಿದ್ದಾರೆ.
ಕೊಟ್ಟಾರ ನಿವಾಸಿ ದೀಪಕ್ ಆಚಾರ್ಯ(44) ಸಾವನ್ನಪ್ಪಿದವರು. ಭಾರೀ ಮಳೆಗೆ ಮಳೆನೀರು ರಸ್ತೆಯ ಮೇಲೆ ಹರಿದಿದ್ದು ಈ ವೇಳೆ ನೀರಿನಲ್ಲಿ ಆಟೋ ಚಲಾಯಿಸಲು ಹೋಗಿದ್ದಾಗ ಕಾಲುವೆಗೆ ಪಲ್ಟಿಯಾಗಿ ಬಿದ್ದಿದೆ. ದೀಪಕ್ ಅವರ ಮೃತದೇಹ ಇಂದು ಬೆಳಗ್ಗೆ ಪತ್ತೆಯಾಗಿದೆ.





ಭಾರೀ ಮಳೆಯಿಂದಾಗಿ ಕೊಟ್ಟಾರದಲ್ಲಿ ಹತ್ತು ಮನೆಗಳು, ಸಾಗರ್ ಕೋರ್ಟ್ ಪ್ರದೇಶದಲ್ಲಿ 10 ಮನೆಗಳಿಗೆ ಮಳೆನೀರು ನುಗ್ಗಿದೆ. ಮಳೆ ನೀರು ನುಗ್ಗಿದ ಬಗ್ಗೆ ರಾತ್ರಿಯೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿತ್ತು. ಸಿಬಂದಿ ಸ್ಥಳಕ್ಕೆ ಬಂದು ಕಾರ್ಯಾಚರಣೆ ನಡೆಸಿದ್ದು ಸಾಗರ್ ಕೋರ್ಟ್ ಪ್ರದೇಶದಲ್ಲಿ ಲಕ್ಷ್ಮೀ ಎಂಬ 85 ವರ್ಷದ ವೃದ್ಧೆಯನ್ನು ರಕ್ಷಣೆ ಮಾಡಿ ಸುರಕ್ಷಿತ ಜಾಗಕ್ಕೆ ಸ್ಥಳಾಂತರ ಮಾಡಿದೆ. ಮಂಗಳೂರು, ಮೂಲ್ಕಿಯಲ್ಲಿ ಅತಿ ಹೆಚ್ಚು ಮಳೆಯಾದ ಬಗ್ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಪಡುಪಣಂಬೂರಿನಲ್ಲಿ 19.20 ಸೆಮೀ, ಕಿಲ್ಪಾಡಿಯಲ್ಲಿ 13.35, ಚೇಳಾರಿನಲ್ಲಿ 13.30 ಸೆಮೀ ಮಳೆಯಾಗಿದೆ.
Heavy rains in Mangalore, auto falls into pit at kottara, dies on spot. The deceased has been identified as Deepak Achar. Auto toppled while he was driving near kottara. Water has entered more than 20 houses in kottara.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm