ಬ್ರೇಕಿಂಗ್ ನ್ಯೂಸ್
25-05-24 02:43 pm Mangalore Correspondent ಕರಾವಳಿ
ಮಂಗಳೂರು, ಮೇ 25 : ಶಾಸಕ ಹರೀಶ್ ಪೂಂಜಾ ಪೊಲೀಸರಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಐಪಿಸಿ 353 ಪ್ರಕಾರ ಎಫ್ ಐ ಆರ್ ದಾಖಲಿಸಲಾಗಿದ್ದು ಇದು ಜಾಮೀನು ರಹಿತ ಅಪರಾಧವಾಗಿದೆ. ಕಾನೂನು ಎಲ್ಲರಿಗೂ ಒಂದೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬಿಜೆಪಿ ಶಾಸಕ ಹರೀಶ್ ಪೂಂಜಾ ಬಂಧನಕ್ಕೆ ಕಾಂಗ್ರೆಸ್ ಒತ್ತಡ ಹೇರುತ್ತಿದೆ ಎಂಬ ಪ್ರತಿಪಕ್ಷಗಳ ಆರೋಪಕ್ಕೆ ಪ್ರತಿಕ್ರಿಯೆ ನೀಡಿ, ಕಾನೂನು ಎಲ್ಲರಿಗೂ ಒಂದೇ. ಐಪಿಸಿ 353ರ ಪ್ರಕಾರ ಎಫ್ ಐ ಆರ್ ನ್ನು ದಾಖಲಿಸಲಾಗಿದ್ದು, ಅದು ಜಾಮೀನು ರಹಿತ ಅಪರಾಧವಾಗಿರುತ್ತದೆ. ಈ ಕಾನೂನಿನಂತೆ 7 ವರ್ಷ ಜೈಲು ಶಿಕ್ಷೆ ನೀಡುವ ಅವಕಾಶವಿದೆ. ಆದರೆ ಹರೀಶ್ ಪೂಂಜಾ ಅವರು ಶಾಸಕರೆಂದ ಮಾತ್ರಕ್ಕೆ ಅವರ ಮೇಲಿನ ಆರೋಪವನ್ನು ಅಲ್ಲಗೆಳೆಯಲು ಸಾಧ್ಯವೇ ಎಂದು ಪ್ರಶ್ನಿಸಿದರು.
ಹರೀಶ್ ಪೂಂಜಾ ಅವರಿಗೆ ಸ್ಟೇಷನ್ ಬೇಲ್ ದೊರಕಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಪೊಲೀಸರ ಮೇಲೆ ಬೆದರಿಕೆ ಹಾಕಿರುವ 2 ಪ್ರಕರಣಗಳು ಅವರ ಮೇಲೆ ದಾಖಲಾಗಿದೆ. ಶಾಸಕರಾದರೆ ಪೊಲೀಸರ ಮೇಲೆ ಬೆದರಿಕೆ ಹಾಕಬಹುದೇ ಎಂದು ಮುಖ್ಯಮಂತ್ರಿಗಳು ಮರು ಪ್ರಶ್ನಿಸಿದರು.
Belthangady Harish Poonja FIR, CM Siddaramaiah slams Poonja in Mangalore. CM who arrived at Mangalore airport stated that if he is an MLA the law has not given any rights to shout at a police officer.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
18-06-25 09:54 pm
HK News Desk
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
NHAI, Kasaragod: ಕಾಸರಗೋಡು– ಕಣ್ಣೂರು ಮಧ್ಯೆ ಹೆದ್...
18-06-25 04:09 pm
ಕೊಲೆಗಡುಕ, ಬ್ಲಡಿ ಬಾಸ್ಟರ್ಡ್.. ಪಾಕ್ ಸೇನಾ ಮುಖ್ಯಸ್...
18-06-25 01:29 pm
ಇಸ್ರೇಲ್ ದಾಳಿಗೆ ಕಂಗೆಟ್ಟ ಟೆಹ್ರಾನ್ ; ಯುದ್ಧ ನಿಲ್ಲ...
17-06-25 11:02 pm
18-06-25 10:57 pm
Udupi Correspondent
ಸಿಂಗಲ್ ಸೈಟ್ ನಕ್ಷೆ, ಪ್ರಾಪರ್ಟಿ ಕಾರ್ಡ್ ಮಾಡಿಸಲು 4...
18-06-25 10:46 pm
Puttur News, Truck: ಸರಕು ಬಾಡಿಗೆ ಮಾಡಲು ಒಯ್ದಿದ್...
18-06-25 06:38 pm
NHRC, Dakshina Kannada, MLA Bharath Shetty: ಹ...
18-06-25 02:10 pm
Mangalore Accident, Jeppinamogaru, Aman Rao,...
18-06-25 10:24 am
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm