ಬ್ರೇಕಿಂಗ್ ನ್ಯೂಸ್
26-05-24 09:03 pm Mangalore Correspondent ಕರಾವಳಿ
ಮಂಗಳೂರು, ಮೇ.26: ಟ್ಯಾಂಕರ್ ಹರಿದು ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ ಕುಂಟಿಕಾನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮೃತನನ್ನು ಬೋಳಾರ ನಿವಾಸಿ ಗೌರವ್ (29) ಎಂದು ಗುರುತಿಸಲಾಗಿದೆ.
ಶನಿವಾರ ರಾತ್ರಿ 8.40ರ ಸುಮಾರಿಗೆ ಘಟನೆ ನಡೆದಿದೆ. ಗೌರವ್ ಹೊಟೇಲ್ ಮ್ಯಾನೇಜ್ಮೆಂಟ್ ಕೋರ್ಸ್ ಮುಗಿಸಿ ಕುಳೂರಿನಲ್ಲಿ ಹೊಟೇಲ್ ಒಂದರ ಮ್ಯಾನೇಜರ್ ಆಗಿದ್ದರು. ಶನಿವಾರ ರಾತ್ರಿ ಕೆಲಸ ಮುಗಿಸಿ ಕೊಟ್ಟಾರ ಮೂಲಕ ಹೆದ್ದಾರಿಯಲ್ಲಿ ಸ್ಕೂಟರಿನಲ್ಲಿ ಕೆಪಿಟಿ ಕಡೆಗೆ ಬರುತ್ತಿದ್ದರು.
ಸ್ಕೂಟರ್ ಕುಂಟಿಕಾನದ ಬಿಎಂಎಸ್ ಹೊಟೇಲ್ ಬಳಿಗೆ ತಲುಪುತ್ತಿದ್ದಂತೆ ಹೆದ್ದಾರಿಯಲ್ಲಿ ಹಿಂದಿನಿಂದ ಬರುತ್ತಿದ್ದ ಟ್ಯಾಂಕರ್ ಡಿಕ್ಕಿಯಾಗಿದ್ದು ಸವಾರನ ಮೇಲಿನಿಂದಲೇ ಹರಿದಿದೆ. ಸ್ಥಳದಲ್ಲೇ ಯುವಕ ಸಾವನ್ನಪ್ಪಿದ್ದಾನೆ. ಆತನ ಜೊತೆಗೆ ಹೊಟೇಲ್ ಮ್ಯಾನೇಜ್ಮೆಂಟ್ ಮಾಡಿದವರು, ಇತರ ಗೆಳೆಯರು ಗೌರವ್ ಸಾವನ್ನಪ್ಪಿದ ವಿಷಯ ತಿಳಿದು ಶಾಕ್ ಆಗಿದ್ದಾರೆ.
Mangalore Kuntikan accident, tanker rams two wheeler, 29 year old killed on spot. The deceased has been identified as Gaurav Bolar. He was doing his management course at a private college in city.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm