ಬ್ರೇಕಿಂಗ್ ನ್ಯೂಸ್
27-05-24 01:28 pm Mangalore Correspondent ಕರಾವಳಿ
ಬೆಳ್ತಂಗಡಿ, ಮೇ 27: ಪೆನ್ ಡ್ರೈವ್ ಸಂಕಷ್ಟದಲ್ಲಿ ಸಿಲುಕಿರುವ ಮಾಜಿ ಸಚಿವ ಎಚ್.ಡಿ ರೇವಣ್ಣ ಅವರ ಟೆಂಪಲ್ ರನ್ ಮುಂದುವರೆದಿದೆ. ಸೋಮವಾರ ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ದೇವಸ್ಥಾನಕ್ಕೆ ರೇವಣ್ಣ ಭೇಟಿ ನೀಡಿದರು.
ಶ್ರೀಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ರವಿವಾರ ರಾತ್ರಿಯೇ ಧರ್ಮಸ್ಥಳಕ್ಕೆ ಆಗಮಿಸಿ ವಾಸ್ತವ್ಯ ಹೂಡಿದ್ದ ರೇವಣ್ಣ ಇಂದು ಬೆಳಗ್ಗೆ ದೇವರ ದರ್ಶನ ಪಡೆದರು.
ಈಗಾಗಲೇ ಹಲವು ಪ್ರಮುಖ ದೇವಸ್ಥಾನಗಳಿಗೆ ಭೇಟಿ ನೀಡಿರುವ ಎಚ್.ಡಿ ರೇವಣ್ಣ ಇದೀಗ ಸಂಕಷ್ಟ ನಿವಾರಣೆಗಾಗಿ ಮಂಜುನಾಥನ ಮೊರೆ ಹೋಗಿದ್ದಾರೆ.



ಧರ್ಮಸ್ಥಳ ಶ್ರೀಮಂಜುನಾಥ ಸ್ವಾಮಿಯ ದರ್ಶನ ಬಳಿಕ ಧರ್ಮಾಧಿಕಾರಿ ಡಾ.ವಿರೇಂದ್ರ ಹೆಗ್ಗಡೆ ಜೊತೆ ರೇವಣ್ಣ ಮಾತುಕತೆ ನಡೆಸಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಳೆದ 40 ವರ್ಷಗಳಿಂದ ರಾಜಕಾರಣಿದಲ್ಲಿದ್ದೇನೆ. 25 ವರ್ಷ ಶಾಸಕನಾಗಿ ಕೆಲಸ ಮಾಡಿದ್ದೇನೆ. ಕಾನೂನು ಬಗ್ಗೆ ಗೌರವವಿದೆ ದೇವರ ಬಗ್ಗೆ ನಂಬಿಕೆಯಿದೆ.
ಪ್ರಕರಣ ಕೋರ್ಟ್ನಲ್ಲಿರುವುದರಿಂದ ನಾನು ಯಾವುದಕ್ಕೂ ಪ್ರತಿಕ್ರಿಯೆ ನೀಡಲ್ಲ. ಮಂಜುನಾಥ ಸ್ವಾಮಿ ಮೇಲೆ ನನಗೆ ನಂಬಿಕೆಯಿದೆ. ಸೋಮವಾರದ ವಿಶೇಷ ದಿನ ಮಂಜುನಾಥ ಸ್ವಾಮಿ ದರ್ಶನ ಮಾಡಿದ್ದೇನೆ. ರಾಜ್ಯದ ಜನತೆ ಬಗ್ಗೆ, ನ್ಯಾಯಾಲಯದ ಮೇಲೆ ನಂಬಿಕೆ ಇದೆ ಎಂದಿದ್ದಾರೆ.
ಇನ್ನು ಹಾಸನ ಚಲೋ ಕಾರ್ಯಕ್ರಮದ ಬಗ್ಗೆ ಗೊತ್ತಿಲ್ಲ. ದೇವೆಗೌಡರು ಪತ್ರ ಬರೆದಿರುವ ಬಗ್ಗೆಯೂ ಗೊತ್ತಿಲ್ಲ. ಉಳಿದ ಯಾವುದರ ಬಗ್ಗೆಯೂ ಸದ್ಯ ಪ್ರತಿಕ್ರಿಯೆ ನೀಡಲ್ಲ ಎಂದು ಹೇಳಿ ತೆರಳಿದ್ದಾರೆ.
Revanna visits Dharmasthala temple in Mangalore offers prayers for prajwal. Said will leave everything into the hands of God. I belive in both law and God he added.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm