ಬ್ರೇಕಿಂಗ್ ನ್ಯೂಸ್
27-05-24 01:28 pm Mangalore Correspondent ಕರಾವಳಿ
ಬೆಳ್ತಂಗಡಿ, ಮೇ 27: ಪೆನ್ ಡ್ರೈವ್ ಸಂಕಷ್ಟದಲ್ಲಿ ಸಿಲುಕಿರುವ ಮಾಜಿ ಸಚಿವ ಎಚ್.ಡಿ ರೇವಣ್ಣ ಅವರ ಟೆಂಪಲ್ ರನ್ ಮುಂದುವರೆದಿದೆ. ಸೋಮವಾರ ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ದೇವಸ್ಥಾನಕ್ಕೆ ರೇವಣ್ಣ ಭೇಟಿ ನೀಡಿದರು.
ಶ್ರೀಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ರವಿವಾರ ರಾತ್ರಿಯೇ ಧರ್ಮಸ್ಥಳಕ್ಕೆ ಆಗಮಿಸಿ ವಾಸ್ತವ್ಯ ಹೂಡಿದ್ದ ರೇವಣ್ಣ ಇಂದು ಬೆಳಗ್ಗೆ ದೇವರ ದರ್ಶನ ಪಡೆದರು.
ಈಗಾಗಲೇ ಹಲವು ಪ್ರಮುಖ ದೇವಸ್ಥಾನಗಳಿಗೆ ಭೇಟಿ ನೀಡಿರುವ ಎಚ್.ಡಿ ರೇವಣ್ಣ ಇದೀಗ ಸಂಕಷ್ಟ ನಿವಾರಣೆಗಾಗಿ ಮಂಜುನಾಥನ ಮೊರೆ ಹೋಗಿದ್ದಾರೆ.



ಧರ್ಮಸ್ಥಳ ಶ್ರೀಮಂಜುನಾಥ ಸ್ವಾಮಿಯ ದರ್ಶನ ಬಳಿಕ ಧರ್ಮಾಧಿಕಾರಿ ಡಾ.ವಿರೇಂದ್ರ ಹೆಗ್ಗಡೆ ಜೊತೆ ರೇವಣ್ಣ ಮಾತುಕತೆ ನಡೆಸಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಳೆದ 40 ವರ್ಷಗಳಿಂದ ರಾಜಕಾರಣಿದಲ್ಲಿದ್ದೇನೆ. 25 ವರ್ಷ ಶಾಸಕನಾಗಿ ಕೆಲಸ ಮಾಡಿದ್ದೇನೆ. ಕಾನೂನು ಬಗ್ಗೆ ಗೌರವವಿದೆ ದೇವರ ಬಗ್ಗೆ ನಂಬಿಕೆಯಿದೆ.
ಪ್ರಕರಣ ಕೋರ್ಟ್ನಲ್ಲಿರುವುದರಿಂದ ನಾನು ಯಾವುದಕ್ಕೂ ಪ್ರತಿಕ್ರಿಯೆ ನೀಡಲ್ಲ. ಮಂಜುನಾಥ ಸ್ವಾಮಿ ಮೇಲೆ ನನಗೆ ನಂಬಿಕೆಯಿದೆ. ಸೋಮವಾರದ ವಿಶೇಷ ದಿನ ಮಂಜುನಾಥ ಸ್ವಾಮಿ ದರ್ಶನ ಮಾಡಿದ್ದೇನೆ. ರಾಜ್ಯದ ಜನತೆ ಬಗ್ಗೆ, ನ್ಯಾಯಾಲಯದ ಮೇಲೆ ನಂಬಿಕೆ ಇದೆ ಎಂದಿದ್ದಾರೆ.
ಇನ್ನು ಹಾಸನ ಚಲೋ ಕಾರ್ಯಕ್ರಮದ ಬಗ್ಗೆ ಗೊತ್ತಿಲ್ಲ. ದೇವೆಗೌಡರು ಪತ್ರ ಬರೆದಿರುವ ಬಗ್ಗೆಯೂ ಗೊತ್ತಿಲ್ಲ. ಉಳಿದ ಯಾವುದರ ಬಗ್ಗೆಯೂ ಸದ್ಯ ಪ್ರತಿಕ್ರಿಯೆ ನೀಡಲ್ಲ ಎಂದು ಹೇಳಿ ತೆರಳಿದ್ದಾರೆ.
Revanna visits Dharmasthala temple in Mangalore offers prayers for prajwal. Said will leave everything into the hands of God. I belive in both law and God he added.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 06:59 pm
Mangalore Correspondent
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm