ಬ್ರೇಕಿಂಗ್ ನ್ಯೂಸ್
27-05-24 08:03 pm Mangalore Correspondent ಕರಾವಳಿ
ಮಂಗಳೂರು, ಮೇ 27: ವಿಧಾನ ಪರಿಷತ್ ಚುನಾವಣೆಯಲ್ಲಿ ಬಂಡಾಯ ಸ್ಪರ್ಧೆ ಮಾಡಿರೋದು ಪಕ್ಷದ ಮೇಲೆ ಪರಿಣಾಮ ಬೀರಲ್ಲ. ನಮ್ಮ ಗೆಲುವಿನ ಅಂತರ ಹೆಚ್ಚಾಗುತ್ತೇ ವಿನಾ ಕಡಿಮೆಯಾಗಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ.
ನಮ್ಮ ಕಾರ್ಯಕರ್ತರು ಹಾಗೂ ಮುಖಂಡರು ಮತದಾರರನ್ನ ತಲುಪ್ತಿದಾರೆ. ಪಕ್ಷ ಮತ್ತು ನಮ್ಮ ಅಭ್ಯರ್ಥಿಗಳ ಮೇಲೆ ಜನ ವಿಶ್ವಾಸ ಇಟ್ಟುಕೊಂಡಿದ್ದಾರೆ. ಯಾರು ಏನೇ ಹೇಳಿದ್ರೂ ನಮ್ಮ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲ್ಲ ಎಂದು ಹೇಳಿದ್ದಾರೆ.
ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿರುದ್ದ ಮತ್ತೆ ಅಸಮಾಧಾನ ವ್ಯಕ್ತಪಡಿಸಿದ ವಿಜಯೇಂದ್ರ, ಶಿಕ್ಷಣ ಸಚಿವರ ಬಗ್ಗೆ ನಾನು ಹೇಳಿದ ಉದ್ದೇಶ ಮತ್ತು ಹಿನ್ನೆಲೆ ಬೇರೆಯದ್ದೇ. ಜನ, ಶಿಕ್ಷಣ ಕ್ಷೇತ್ರ ಕಲುಷಿತವಾಗಿದೆ ಅಂತ ಮಾತನಾಡ್ತಿದಾರೆ. ಪೋಷಕರು, ಮಕ್ಕಳು ಪರದಾಡ್ತಿದಾರೆ, ಅದರ ಬಗ್ಗೆ ಶಿಕ್ಷಣ ಸಚಿವರು ಗಮನ ಕೊಡಲಿ ಎಂದರು.
ಪರಿಷತ್ತಿಗೆ ಹೆಸರು ಫೈನಲ್ ಆಗಿದೆಯಾ ಎಂಬ ಪ್ರಶ್ನೆಗೆ, ಸ್ಥಾನ ಹಂಚಿಕೆ ಸಂಬಂಧ ದೆಹಲಿಗೆ ನಮ್ಮ ಪಟ್ಟಿ ಕಳಿಸಿದ್ದೇವೆ. ಜಾತಿವಾರು, ಪ್ರಾಂತ್ಯವಾರು ನೋಡಿ ದೆಹಲಿ ವರಿಷ್ಠರು ತೀರ್ಮಾನ ಮಾಡ್ತಾರೆ ಎಂದರು. ಬೆಳ್ತಂಗಡಿಯಲ್ಲಿ ವಿನಾಕಾರಣ ನಮ್ಮ ಕಾರ್ಯಕರ್ತರ ಮೇಲೆ ಎಫ್ಐಆರ್ ಹಾಕಲಾಗಿದೆ. ರಾಜಕೀಯ ತೀಟೆ ತೀರಿಸೋ ಕೆಲಸ ಕಾಂಗ್ರೆಸ್ ಮಾಡ್ತಿದೆ. ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡೋದನ್ನ ನಾವು ಖಂಡಿಸ್ತೇವೆ. ದುರುದ್ದೇಶ ಇಟ್ಟುಕೊಂಡು ನಮ್ಮ ಕಾರ್ಯಕರ್ತನ ಹೆಸರು ಸೇರಿಸಿರೋದನ್ನ ಖಂಡಿಸುತ್ತೇವೆ ಎಂದರು.
BJP state president B Y Vijayendra said the outcome of the teachers and graduates constituencies election in Karnataka will not be affected by rebel candidates contesting the polls. There is a favourable atmosphere for the BJP in the state.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm