ಬ್ರೇಕಿಂಗ್ ನ್ಯೂಸ್
27-05-24 08:03 pm Mangalore Correspondent ಕರಾವಳಿ
ಮಂಗಳೂರು, ಮೇ 27: ವಿಧಾನ ಪರಿಷತ್ ಚುನಾವಣೆಯಲ್ಲಿ ಬಂಡಾಯ ಸ್ಪರ್ಧೆ ಮಾಡಿರೋದು ಪಕ್ಷದ ಮೇಲೆ ಪರಿಣಾಮ ಬೀರಲ್ಲ. ನಮ್ಮ ಗೆಲುವಿನ ಅಂತರ ಹೆಚ್ಚಾಗುತ್ತೇ ವಿನಾ ಕಡಿಮೆಯಾಗಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ.
ನಮ್ಮ ಕಾರ್ಯಕರ್ತರು ಹಾಗೂ ಮುಖಂಡರು ಮತದಾರರನ್ನ ತಲುಪ್ತಿದಾರೆ. ಪಕ್ಷ ಮತ್ತು ನಮ್ಮ ಅಭ್ಯರ್ಥಿಗಳ ಮೇಲೆ ಜನ ವಿಶ್ವಾಸ ಇಟ್ಟುಕೊಂಡಿದ್ದಾರೆ. ಯಾರು ಏನೇ ಹೇಳಿದ್ರೂ ನಮ್ಮ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲ್ಲ ಎಂದು ಹೇಳಿದ್ದಾರೆ.
ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿರುದ್ದ ಮತ್ತೆ ಅಸಮಾಧಾನ ವ್ಯಕ್ತಪಡಿಸಿದ ವಿಜಯೇಂದ್ರ, ಶಿಕ್ಷಣ ಸಚಿವರ ಬಗ್ಗೆ ನಾನು ಹೇಳಿದ ಉದ್ದೇಶ ಮತ್ತು ಹಿನ್ನೆಲೆ ಬೇರೆಯದ್ದೇ. ಜನ, ಶಿಕ್ಷಣ ಕ್ಷೇತ್ರ ಕಲುಷಿತವಾಗಿದೆ ಅಂತ ಮಾತನಾಡ್ತಿದಾರೆ. ಪೋಷಕರು, ಮಕ್ಕಳು ಪರದಾಡ್ತಿದಾರೆ, ಅದರ ಬಗ್ಗೆ ಶಿಕ್ಷಣ ಸಚಿವರು ಗಮನ ಕೊಡಲಿ ಎಂದರು.
ಪರಿಷತ್ತಿಗೆ ಹೆಸರು ಫೈನಲ್ ಆಗಿದೆಯಾ ಎಂಬ ಪ್ರಶ್ನೆಗೆ, ಸ್ಥಾನ ಹಂಚಿಕೆ ಸಂಬಂಧ ದೆಹಲಿಗೆ ನಮ್ಮ ಪಟ್ಟಿ ಕಳಿಸಿದ್ದೇವೆ. ಜಾತಿವಾರು, ಪ್ರಾಂತ್ಯವಾರು ನೋಡಿ ದೆಹಲಿ ವರಿಷ್ಠರು ತೀರ್ಮಾನ ಮಾಡ್ತಾರೆ ಎಂದರು. ಬೆಳ್ತಂಗಡಿಯಲ್ಲಿ ವಿನಾಕಾರಣ ನಮ್ಮ ಕಾರ್ಯಕರ್ತರ ಮೇಲೆ ಎಫ್ಐಆರ್ ಹಾಕಲಾಗಿದೆ. ರಾಜಕೀಯ ತೀಟೆ ತೀರಿಸೋ ಕೆಲಸ ಕಾಂಗ್ರೆಸ್ ಮಾಡ್ತಿದೆ. ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡೋದನ್ನ ನಾವು ಖಂಡಿಸ್ತೇವೆ. ದುರುದ್ದೇಶ ಇಟ್ಟುಕೊಂಡು ನಮ್ಮ ಕಾರ್ಯಕರ್ತನ ಹೆಸರು ಸೇರಿಸಿರೋದನ್ನ ಖಂಡಿಸುತ್ತೇವೆ ಎಂದರು.
BJP state president B Y Vijayendra said the outcome of the teachers and graduates constituencies election in Karnataka will not be affected by rebel candidates contesting the polls. There is a favourable atmosphere for the BJP in the state.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 06:59 pm
Mangalore Correspondent
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm