ಬ್ರೇಕಿಂಗ್ ನ್ಯೂಸ್
27-05-24 08:03 pm Mangalore Correspondent ಕರಾವಳಿ
ಮಂಗಳೂರು, ಮೇ 27: ವಿಧಾನ ಪರಿಷತ್ ಚುನಾವಣೆಯಲ್ಲಿ ಬಂಡಾಯ ಸ್ಪರ್ಧೆ ಮಾಡಿರೋದು ಪಕ್ಷದ ಮೇಲೆ ಪರಿಣಾಮ ಬೀರಲ್ಲ. ನಮ್ಮ ಗೆಲುವಿನ ಅಂತರ ಹೆಚ್ಚಾಗುತ್ತೇ ವಿನಾ ಕಡಿಮೆಯಾಗಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ.
ನಮ್ಮ ಕಾರ್ಯಕರ್ತರು ಹಾಗೂ ಮುಖಂಡರು ಮತದಾರರನ್ನ ತಲುಪ್ತಿದಾರೆ. ಪಕ್ಷ ಮತ್ತು ನಮ್ಮ ಅಭ್ಯರ್ಥಿಗಳ ಮೇಲೆ ಜನ ವಿಶ್ವಾಸ ಇಟ್ಟುಕೊಂಡಿದ್ದಾರೆ. ಯಾರು ಏನೇ ಹೇಳಿದ್ರೂ ನಮ್ಮ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲ್ಲ ಎಂದು ಹೇಳಿದ್ದಾರೆ.
ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿರುದ್ದ ಮತ್ತೆ ಅಸಮಾಧಾನ ವ್ಯಕ್ತಪಡಿಸಿದ ವಿಜಯೇಂದ್ರ, ಶಿಕ್ಷಣ ಸಚಿವರ ಬಗ್ಗೆ ನಾನು ಹೇಳಿದ ಉದ್ದೇಶ ಮತ್ತು ಹಿನ್ನೆಲೆ ಬೇರೆಯದ್ದೇ. ಜನ, ಶಿಕ್ಷಣ ಕ್ಷೇತ್ರ ಕಲುಷಿತವಾಗಿದೆ ಅಂತ ಮಾತನಾಡ್ತಿದಾರೆ. ಪೋಷಕರು, ಮಕ್ಕಳು ಪರದಾಡ್ತಿದಾರೆ, ಅದರ ಬಗ್ಗೆ ಶಿಕ್ಷಣ ಸಚಿವರು ಗಮನ ಕೊಡಲಿ ಎಂದರು.
ಪರಿಷತ್ತಿಗೆ ಹೆಸರು ಫೈನಲ್ ಆಗಿದೆಯಾ ಎಂಬ ಪ್ರಶ್ನೆಗೆ, ಸ್ಥಾನ ಹಂಚಿಕೆ ಸಂಬಂಧ ದೆಹಲಿಗೆ ನಮ್ಮ ಪಟ್ಟಿ ಕಳಿಸಿದ್ದೇವೆ. ಜಾತಿವಾರು, ಪ್ರಾಂತ್ಯವಾರು ನೋಡಿ ದೆಹಲಿ ವರಿಷ್ಠರು ತೀರ್ಮಾನ ಮಾಡ್ತಾರೆ ಎಂದರು. ಬೆಳ್ತಂಗಡಿಯಲ್ಲಿ ವಿನಾಕಾರಣ ನಮ್ಮ ಕಾರ್ಯಕರ್ತರ ಮೇಲೆ ಎಫ್ಐಆರ್ ಹಾಕಲಾಗಿದೆ. ರಾಜಕೀಯ ತೀಟೆ ತೀರಿಸೋ ಕೆಲಸ ಕಾಂಗ್ರೆಸ್ ಮಾಡ್ತಿದೆ. ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡೋದನ್ನ ನಾವು ಖಂಡಿಸ್ತೇವೆ. ದುರುದ್ದೇಶ ಇಟ್ಟುಕೊಂಡು ನಮ್ಮ ಕಾರ್ಯಕರ್ತನ ಹೆಸರು ಸೇರಿಸಿರೋದನ್ನ ಖಂಡಿಸುತ್ತೇವೆ ಎಂದರು.
BJP state president B Y Vijayendra said the outcome of the teachers and graduates constituencies election in Karnataka will not be affected by rebel candidates contesting the polls. There is a favourable atmosphere for the BJP in the state.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm