ಬ್ರೇಕಿಂಗ್ ನ್ಯೂಸ್
27-05-24 11:13 pm Mangalore Correspondent ಕರಾವಳಿ
ಮಂಗಳೂರು, ಮೇ 27: ಕುಡಿದು ಕಾರು ಚಲಾಯಿಸುತ್ತಿದ್ದ ವ್ಯಕ್ತಿಯೊಬ್ಬ ಪಡೀಲ್ ಅಡ್ಯಾರ್ ನಲ್ಲಿ ಅವಾಂತರ ಸೃಷ್ಟಿಸಿದ್ದಾನೆ. ರಾತ್ರಿ ಹತ್ತು ಗಂಟೆ ವೇಳೆಗೆ ಪಂಪ್ವೆಲ್ ಕಡೆಯಿಂದ ಬಂಟ್ವಾಳ ಕಡೆಗೆ ತೆರಳುತ್ತಿದ್ದಾಗ ಅಡ್ಯಾರ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಡಿವೈಡರ್ ಡಿಕ್ಕಿಯಾಗಿ ಇನ್ನೊಂದು ರಸ್ತೆಯಲ್ಲಿ ಹೋಗಿ ನಿಂತಿದೆ.
ಪಡೀಲಿನಿಂದ ಅಡ್ಯಾರ್ ಕಡೆಗೆ ಹೋಗುತ್ತಿದ್ದ ಗ್ರಾಂಡ್ ಐ10 ಕಾರು ನೇರವಾಗಿ ರಸ್ತೆ ಮಧ್ಯದ ಡಿವೈಡರ್ ನಲ್ಲಿದ್ದ ಬೀದಿ ದೀಪದ ಕಂಬಕ್ಕೆ ಡಿಕ್ಕಿಯಾಗಿದ್ದು ತುಂಡಾಗಿ ಬಿದ್ದ ಕಂಬದ ಮೇಲೆ ಹೋಗಿ ನಿಂತಿದೆ. ಅದೃಷ್ಟವಶಾತ್ ಇನ್ನೊಂದು ಬದಿಯ ರಸ್ತೆಯಲ್ಲಿ ಯಾವುದೇ ವಾಹನ ಬಾರದೇ ಇರುವುದರಿಂದ ದೊಡ್ಡ ಅವಘಡ ತಪ್ಪಿದೆ.






ಕಾರಿನ ಮುಂಭಾಗ ಅಪ್ಪಚ್ಚಿಯಾಗಿ ನೇರವಾಗಿಯೇ ರಸ್ತೆ ಮೇಲೆ ಕಾರು ನಿಂತಿದೆ. ಕುಡಿದು ಟೈಟ್ ಆಗಿದ್ದ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಶೇಷ ಅಂದ್ರೆ, ಆತನಿಗೆ ಯಾವುದೇ ಗಾಯ ಆಗಿರಲಿಲ್ಲ.
Mangalore drink and drive Accident at Adyar Valachil highway, Hyundai I10 car rams pole and goes the other side of the highway. But the driver escape unhurt as there was no other vehicles coming from the other side. The police have taken the driver into custody.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm