ಬ್ರೇಕಿಂಗ್ ನ್ಯೂಸ್
27-05-24 11:13 pm Mangalore Correspondent ಕರಾವಳಿ
ಮಂಗಳೂರು, ಮೇ 27: ಕುಡಿದು ಕಾರು ಚಲಾಯಿಸುತ್ತಿದ್ದ ವ್ಯಕ್ತಿಯೊಬ್ಬ ಪಡೀಲ್ ಅಡ್ಯಾರ್ ನಲ್ಲಿ ಅವಾಂತರ ಸೃಷ್ಟಿಸಿದ್ದಾನೆ. ರಾತ್ರಿ ಹತ್ತು ಗಂಟೆ ವೇಳೆಗೆ ಪಂಪ್ವೆಲ್ ಕಡೆಯಿಂದ ಬಂಟ್ವಾಳ ಕಡೆಗೆ ತೆರಳುತ್ತಿದ್ದಾಗ ಅಡ್ಯಾರ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಡಿವೈಡರ್ ಡಿಕ್ಕಿಯಾಗಿ ಇನ್ನೊಂದು ರಸ್ತೆಯಲ್ಲಿ ಹೋಗಿ ನಿಂತಿದೆ.
ಪಡೀಲಿನಿಂದ ಅಡ್ಯಾರ್ ಕಡೆಗೆ ಹೋಗುತ್ತಿದ್ದ ಗ್ರಾಂಡ್ ಐ10 ಕಾರು ನೇರವಾಗಿ ರಸ್ತೆ ಮಧ್ಯದ ಡಿವೈಡರ್ ನಲ್ಲಿದ್ದ ಬೀದಿ ದೀಪದ ಕಂಬಕ್ಕೆ ಡಿಕ್ಕಿಯಾಗಿದ್ದು ತುಂಡಾಗಿ ಬಿದ್ದ ಕಂಬದ ಮೇಲೆ ಹೋಗಿ ನಿಂತಿದೆ. ಅದೃಷ್ಟವಶಾತ್ ಇನ್ನೊಂದು ಬದಿಯ ರಸ್ತೆಯಲ್ಲಿ ಯಾವುದೇ ವಾಹನ ಬಾರದೇ ಇರುವುದರಿಂದ ದೊಡ್ಡ ಅವಘಡ ತಪ್ಪಿದೆ.






ಕಾರಿನ ಮುಂಭಾಗ ಅಪ್ಪಚ್ಚಿಯಾಗಿ ನೇರವಾಗಿಯೇ ರಸ್ತೆ ಮೇಲೆ ಕಾರು ನಿಂತಿದೆ. ಕುಡಿದು ಟೈಟ್ ಆಗಿದ್ದ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಶೇಷ ಅಂದ್ರೆ, ಆತನಿಗೆ ಯಾವುದೇ ಗಾಯ ಆಗಿರಲಿಲ್ಲ.
Mangalore drink and drive Accident at Adyar Valachil highway, Hyundai I10 car rams pole and goes the other side of the highway. But the driver escape unhurt as there was no other vehicles coming from the other side. The police have taken the driver into custody.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm