ಬ್ರೇಕಿಂಗ್ ನ್ಯೂಸ್
27-05-24 11:13 pm Mangalore Correspondent ಕರಾವಳಿ
ಮಂಗಳೂರು, ಮೇ 27: ಕುಡಿದು ಕಾರು ಚಲಾಯಿಸುತ್ತಿದ್ದ ವ್ಯಕ್ತಿಯೊಬ್ಬ ಪಡೀಲ್ ಅಡ್ಯಾರ್ ನಲ್ಲಿ ಅವಾಂತರ ಸೃಷ್ಟಿಸಿದ್ದಾನೆ. ರಾತ್ರಿ ಹತ್ತು ಗಂಟೆ ವೇಳೆಗೆ ಪಂಪ್ವೆಲ್ ಕಡೆಯಿಂದ ಬಂಟ್ವಾಳ ಕಡೆಗೆ ತೆರಳುತ್ತಿದ್ದಾಗ ಅಡ್ಯಾರ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಡಿವೈಡರ್ ಡಿಕ್ಕಿಯಾಗಿ ಇನ್ನೊಂದು ರಸ್ತೆಯಲ್ಲಿ ಹೋಗಿ ನಿಂತಿದೆ.
ಪಡೀಲಿನಿಂದ ಅಡ್ಯಾರ್ ಕಡೆಗೆ ಹೋಗುತ್ತಿದ್ದ ಗ್ರಾಂಡ್ ಐ10 ಕಾರು ನೇರವಾಗಿ ರಸ್ತೆ ಮಧ್ಯದ ಡಿವೈಡರ್ ನಲ್ಲಿದ್ದ ಬೀದಿ ದೀಪದ ಕಂಬಕ್ಕೆ ಡಿಕ್ಕಿಯಾಗಿದ್ದು ತುಂಡಾಗಿ ಬಿದ್ದ ಕಂಬದ ಮೇಲೆ ಹೋಗಿ ನಿಂತಿದೆ. ಅದೃಷ್ಟವಶಾತ್ ಇನ್ನೊಂದು ಬದಿಯ ರಸ್ತೆಯಲ್ಲಿ ಯಾವುದೇ ವಾಹನ ಬಾರದೇ ಇರುವುದರಿಂದ ದೊಡ್ಡ ಅವಘಡ ತಪ್ಪಿದೆ.






ಕಾರಿನ ಮುಂಭಾಗ ಅಪ್ಪಚ್ಚಿಯಾಗಿ ನೇರವಾಗಿಯೇ ರಸ್ತೆ ಮೇಲೆ ಕಾರು ನಿಂತಿದೆ. ಕುಡಿದು ಟೈಟ್ ಆಗಿದ್ದ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಶೇಷ ಅಂದ್ರೆ, ಆತನಿಗೆ ಯಾವುದೇ ಗಾಯ ಆಗಿರಲಿಲ್ಲ.
Mangalore drink and drive Accident at Adyar Valachil highway, Hyundai I10 car rams pole and goes the other side of the highway. But the driver escape unhurt as there was no other vehicles coming from the other side. The police have taken the driver into custody.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 06:59 pm
Mangalore Correspondent
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm