ಬ್ರೇಕಿಂಗ್ ನ್ಯೂಸ್
28-05-24 06:42 pm Mangalore Correspondent ಕರಾವಳಿ
ಮಂಗಳೂರು, ಮೇ 28: ಎಂಆರ್ ಪಿಎಲ್ ಕೈಗಾರಿಕಾ ಸಂಕೀರ್ಣದ ಒಳಗಡೆ ಕೆಲಸ ಮಾಡುತ್ತಿದ್ದ ಜಾರ್ಖಂಡ್ ಮೂಲದ ಗುತ್ತಿಗೆ ಕಾರ್ಮಿಕನೊಬ್ಬ ನಿನ್ನೆ ರಾತ್ರಿ ರಿಪೇರಿ ಕೆಲಸ ಮಾಡುತ್ತಿದ್ದಾಗ ಮೂರನೇ ಮಹಡಿಯಿಂದ ಕೆಳಗೆ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದ್ದು, ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಾರ್ಖಂಡ್ ರಾಜಧಾನಿ ರಾಂಚಿ ಜಿಲ್ಲೆಯ ಮೂಲದ ಕಾರ್ಮಿಕ ಮಾಂಗ್ರ ಒರಾನ್(38) ಮೃತ ಯುವಕ. ಈತ ಎಂಆರ್ ಪಿಎಲ್ ಒಳಗಡೆ ಜೆ.ಸಿ ಇಂಜಿನಿಯರಿಂಗ್ ಕಂಪನಿಯಲ್ಲಿ ಹತ್ತು ವರ್ಷಗಳಿಂದ ಫಿಟ್ಟರ್ ಆಗಿ ಕೆಲಸ ಮಾಡುತ್ತಿದ್ದಾನೆ. ನಿನ್ನೆ ರಾತ್ರಿ 9 ಗಂಟೆಯಿಂದ ರಾತ್ರಿ ಶಿಫ್ಟ್ ಕೆಲಸಕ್ಕೆ ಆಗಮಿಸಿದ್ದು, ತಡರಾತ್ರಿ 2.15ರ ವೇಳೆಗೆ ಹೈಡ್ರೋ ಕ್ರೇಕರ್ ಪ್ಲಾಂಟ್ ನಲ್ಲಿ ರಿಪೇರಿ ಕೆಲಸ ಮಾಡುತ್ತಿದ್ದಾಗ ಮೂರನೇ ಮಹಡಿಯಿಂದ ಕೆಳಕ್ಕೆ ಬಿದ್ದಿದ್ದಾನೆ. ಕೂಡಲೇ ಆತನನ್ನು ಸುರತ್ಕಲ್ ಮುಕ್ಕದಲ್ಲಿರುವ ಶ್ರೀನಿವಾಸ ಹಾಸ್ಪಿಟಲ್ ಗೆ ಕರೆದೊಯ್ದಿದ್ದು ಪರೀಕ್ಷಿಸಿದ ವೈದ್ಯರು ಸಾವನ್ನಪ್ಪಿದ್ದಾಗಿ ತಿಳಿಸಿದ್ದಾರೆ.
ಘಟನೆ ಸಂಬಂಧಿಸಿ ಸುರತ್ಕಲ್ ಠಾಣೆಯಲ್ಲಿ 304 ಎ ಅಡಿ ನಿರ್ಲಕ್ಷ್ಯದ ಸಾವು ಎಂದು ಕೇಸು ದಾಖಲಾಗಿದೆ. ಜೆಸಿ ಇಂಜಿನಿಯರಿಂಗ್ ಕಂಪನಿ, ಎಂಆರ್ ಪಿಎಲ್ ಭದ್ರತಾ ಅಧಿಕಾರಿ ಮತ್ತು ಜೆಸಿ ಇಂಜಿನಿಯರಿಂಗ್ ಕಂಪನಿಯ ಸುಪರ್ ವೈಸರ್ ಸಾಯಿನಾಥ್ ವಿರುದ್ಧ ಪ್ರಕರಣ ದಾಖಲಾಗಿದೆ.
Mangalore Mrpl staff dies falling from third floor, DYFI slams MRPL for negligence. The deceased has been identified as Mangra Oran from Jharkhand.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm