ಬ್ರೇಕಿಂಗ್ ನ್ಯೂಸ್
28-05-24 06:42 pm Mangalore Correspondent ಕರಾವಳಿ
ಮಂಗಳೂರು, ಮೇ 28: ಎಂಆರ್ ಪಿಎಲ್ ಕೈಗಾರಿಕಾ ಸಂಕೀರ್ಣದ ಒಳಗಡೆ ಕೆಲಸ ಮಾಡುತ್ತಿದ್ದ ಜಾರ್ಖಂಡ್ ಮೂಲದ ಗುತ್ತಿಗೆ ಕಾರ್ಮಿಕನೊಬ್ಬ ನಿನ್ನೆ ರಾತ್ರಿ ರಿಪೇರಿ ಕೆಲಸ ಮಾಡುತ್ತಿದ್ದಾಗ ಮೂರನೇ ಮಹಡಿಯಿಂದ ಕೆಳಗೆ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದ್ದು, ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಾರ್ಖಂಡ್ ರಾಜಧಾನಿ ರಾಂಚಿ ಜಿಲ್ಲೆಯ ಮೂಲದ ಕಾರ್ಮಿಕ ಮಾಂಗ್ರ ಒರಾನ್(38) ಮೃತ ಯುವಕ. ಈತ ಎಂಆರ್ ಪಿಎಲ್ ಒಳಗಡೆ ಜೆ.ಸಿ ಇಂಜಿನಿಯರಿಂಗ್ ಕಂಪನಿಯಲ್ಲಿ ಹತ್ತು ವರ್ಷಗಳಿಂದ ಫಿಟ್ಟರ್ ಆಗಿ ಕೆಲಸ ಮಾಡುತ್ತಿದ್ದಾನೆ. ನಿನ್ನೆ ರಾತ್ರಿ 9 ಗಂಟೆಯಿಂದ ರಾತ್ರಿ ಶಿಫ್ಟ್ ಕೆಲಸಕ್ಕೆ ಆಗಮಿಸಿದ್ದು, ತಡರಾತ್ರಿ 2.15ರ ವೇಳೆಗೆ ಹೈಡ್ರೋ ಕ್ರೇಕರ್ ಪ್ಲಾಂಟ್ ನಲ್ಲಿ ರಿಪೇರಿ ಕೆಲಸ ಮಾಡುತ್ತಿದ್ದಾಗ ಮೂರನೇ ಮಹಡಿಯಿಂದ ಕೆಳಕ್ಕೆ ಬಿದ್ದಿದ್ದಾನೆ. ಕೂಡಲೇ ಆತನನ್ನು ಸುರತ್ಕಲ್ ಮುಕ್ಕದಲ್ಲಿರುವ ಶ್ರೀನಿವಾಸ ಹಾಸ್ಪಿಟಲ್ ಗೆ ಕರೆದೊಯ್ದಿದ್ದು ಪರೀಕ್ಷಿಸಿದ ವೈದ್ಯರು ಸಾವನ್ನಪ್ಪಿದ್ದಾಗಿ ತಿಳಿಸಿದ್ದಾರೆ.
ಘಟನೆ ಸಂಬಂಧಿಸಿ ಸುರತ್ಕಲ್ ಠಾಣೆಯಲ್ಲಿ 304 ಎ ಅಡಿ ನಿರ್ಲಕ್ಷ್ಯದ ಸಾವು ಎಂದು ಕೇಸು ದಾಖಲಾಗಿದೆ. ಜೆಸಿ ಇಂಜಿನಿಯರಿಂಗ್ ಕಂಪನಿ, ಎಂಆರ್ ಪಿಎಲ್ ಭದ್ರತಾ ಅಧಿಕಾರಿ ಮತ್ತು ಜೆಸಿ ಇಂಜಿನಿಯರಿಂಗ್ ಕಂಪನಿಯ ಸುಪರ್ ವೈಸರ್ ಸಾಯಿನಾಥ್ ವಿರುದ್ಧ ಪ್ರಕರಣ ದಾಖಲಾಗಿದೆ.
Mangalore Mrpl staff dies falling from third floor, DYFI slams MRPL for negligence. The deceased has been identified as Mangra Oran from Jharkhand.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm