ಬ್ರೇಕಿಂಗ್ ನ್ಯೂಸ್
28-05-24 06:45 pm Mangalore Correspondent ಕರಾವಳಿ
ಮಂಗಳೂರು, ಮೇ 28: ನಡು ರಸ್ತೆಯಲ್ಲಿ ನಮಾಜ್ ಮಾಡಿದ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಘಟನೆಗೆ ಕಾರಣವಾದ ಅಪರಿಚಿತ ಯುವಕರ ವಿರುದ್ಧ ಕದ್ರಿ ಪೊಲೀಸ್ ಠಾಣೆಯಲ್ಲಿ ಸುಮೊಟೋ ಪ್ರಕರಣ ದಾಖಲಾಗಿದೆ.
ಈ ಬಗ್ಗೆ ಕದ್ರಿ ಠಾಣೆಯಲ್ಲಿ ಐಪಿಸಿ ಸೆಕ್ಷನ್ 341, 283, 143 ಜೊತೆಗೆ 149 ಸೆಕ್ಷನ್ ಗಳಡಿ ಪೊಲೀಸರು ಕೇಸು ದಾಖಲಿಸಿದ್ದಾರೆ. ಕಂಕನಾಡಿಯ ಮಸೀದಿ ಹೊರಗಿನ ರಸ್ತೆಯಲ್ಲಿ ಮೇ 24ರಂದು ಕೆಲವು ಯುವಕರು ಸೇರಿ ನಮಾಜ್ ಮಾಡಿದ್ದು, ಅದರ ವಿಡಿಯೋ ವೈರಲ್ ಆಗಿತ್ತು. ಯುವಕರು ರಸ್ತೆಯಲ್ಲಿ ಕುಳಿತು ಪ್ರಾರ್ಥನೆ ಮಾಡುತ್ತಿದ್ದುದರಿಂದ ಸಾರ್ವಜನಿಕರಿಗೆ ವಾಹನ ಚಲಾಯಿಸಲು ಸಮಸ್ಯೆ ಆಗಿತ್ತು. ಈ ಬಗ್ಗೆ ವಿಡಿಯೋ ವೈರಲ್ ಆಗುತ್ತಿದ್ದಂತೆ ಸಾರ್ವಜನಿಕರು ಕ್ರಮಕ್ಕೆ ಆಗ್ರಹ ಮಾಡಿದ್ದರು.
ಇದರ ಬೆನ್ನಲ್ಲೇ ವಿಶ್ವ ಹಿಂದು ಪರಿಷತ್ ಮತ್ತು ಬಜರಂಗದಳ ನಾಯಕರು, ಈ ಘಟನೆಯನ್ನು ಖಂಡಿಸಿದ್ದಲ್ಲದೆ ಇದೇ ರೀತಿ ಮುಂದುವರಿದರೆ ನಾವು ರಸ್ತೆಯಲ್ಲಿ ಕುಳಿತು ಹನುಮಾನ್ ಚಾಲೀಸಾ ಪಠಣ ಮಾಡುತ್ತೇವೆ. ಮುಂದೇನಾದರೂ ರಸ್ತೆಯಲ್ಲಿ ನಮಾಜ್ ಮಾಡಿದರೆ ನೇರ ಕಾರ್ಯಾಚರಣೆ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದರು. ಇದರಿಂದಾಗಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುತ್ತೆ ಎನ್ನುವ ಅಭಿಪ್ರಾಯ ಬರುತ್ತಲೇ ಪೊಲೀಸರು ರಸ್ತೆಯಲ್ಲಿ ನಮಾಜ್ ಮಾಡಿದ ಘಟನೆ ಬಗ್ಗೆ ಸ್ವಯಂಪ್ರೇರಿತ ಕೇಸು ದಾಖಲಿಸಿದ್ದಾರೆ.
Namaz in the middle of the road in Mangalore, police register sumoto case soon after Bajarang dal members warned of taking action against them if they were found doing the same again.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm