ಬ್ರೇಕಿಂಗ್ ನ್ಯೂಸ್
28-05-24 09:08 pm Mangalore Correspondent ಕರಾವಳಿ
ಮಂಗಳೂರು, ಮೇ 28: ದಕ್ಷಿಣ ಕನ್ನಡ ಮ್ಯೂಚ್ವಲ್ ಬೆನಿಫಿಟ್ ನಿಧಿ ಲಿಮಿಟೆಡ್ ಮುಂಚೂಣಿ ಸಾರ್ವಜನಿಕ ಹಣಕಾಸು ಸಂಸ್ಥೆಯಾಗಿದ್ದು, ಭಾರತ ಸರಕಾರದ ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯದಲ್ಲಿ ನೋಂದಣಿಗೊಂಡಿದೆ. ಮಂಗಳೂರಿನ ಪಿವಿಎಸ್ ನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿದ್ದು, ಹಂಪನಕಟ್ಟೆ, ಮೂಡುಬಿದ್ರೆ, ಕಡಬ, ಅಸೈಗೋಳಿ, ಕಾರ್ಕಳ ಸೇರಿದಂತೆ ಆರು ಶಾಖೆಗಳನ್ನು ಹೊಂದಿದೆ.
ಪ್ರಸಕ್ತ 2024-25ನೇ ಸಾಲಿನ ಆರ್ಥಿಕ ವರ್ಷದಲ್ಲಿ ಸಂಸ್ಥೆಯನ್ನು ವಿಸ್ತರಣೆ ಮಾಡಲಾಗುತ್ತಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಗುತ್ತಿಗಾರು, ಸುಳ್ಯ, ಪುತ್ತೂರು, ಉಡುಪಿ ಸೇರಿದಂತೆ ಒಟ್ಟು 25 ಶಾಖೆಗಳನ್ನು ತೆರೆಯುವ ಗುರಿ ಹೊಂದಿದೆ. ಸಂಸ್ಥೆಯು ಇದಕ್ಕಾಗಿ ಫೀಲ್ಡ್ ಆಫೀಸರ್ ಹುದ್ದೆಗಳನ್ನು ತುಂಬಲು ನೇರ ನೇಮಕಾತಿ ನಡೆಸುತ್ತಿದ್ದು ಆಯ್ಕೆಯಾದ ಅಭ್ಯರ್ಥಿಗಳನ್ನು ಸಂಸ್ಥೆಯ ಅಗತ್ಯಕ್ಕೆ ತಕ್ಕಂತೆ ಮುಖ್ಯ ಕಚೇರಿ ಸೇರಿದಂತೆ ಇತರ ಕಚೇರಿಗಳಲ್ಲಿ ನೇಮಕಾತಿ ನಡೆಸಲಿದೆ. ಒಟ್ಟು 18 ಹುದ್ದೆಗಳನ್ನು ತುಂಬಲು ಅರ್ಜಿಗಳನ್ನು ಕರೆಯಲಾಗಿದ್ದು, ಇದೇ ಜೂನ್ 15ರ ಒಳಗೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಫೀಲ್ಡ್ ಆಫೀಸರ್ ಹುದ್ದೆಗಳಿಗೆ 22,500ರಿಂದ 25000 ರೂ. ವರೆಗೆ ವೇತನ ಮತ್ತು ಪಿಎಫ್ ಇನ್ನಿತರ ಭತ್ಯೆಗಳನ್ನು ನೀಡಲಾಗುವುದು. ವಯಸ್ಸು 18 ವರ್ಷ ಮೇಲ್ಪಟ್ಟು ಗರಿಷ್ಠ ಮಿತಿ ಇರುವುದಿಲ್ಲ. ಹತ್ತನೇ ತರಗತಿ, ಪಿಯುಸಿ ಅಥವಾ ಮೇಲ್ಪಟ್ಟು ವಿದ್ಯಾರ್ಹತೆ ಹೊಂದಿರಬೇಕು. ಡಿಪಾಸಿಟ್ ಕಲೆಕ್ಷನ್ ಇವರ ಮುಖ್ಯ ಕೆಲಸವಾಗಿರುತ್ತದೆ. ದ್ವಿಚಕ್ರ ವಾಹನ ಹೊಂದಿರುವ ಪುರುಷ ಅಥವಾ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ನಿಮ್ಮ ರೆಸ್ಯೂಮನ್ನು ಇಮೇಲ್ nidhi@dkmbnl.com ಅಥವಾ 9743286818 ಗೆ ವಾಟ್ಸಪ್ ಮಾಡಬಹುದಾಗಿದೆ. ರಾಜ್ಯದ ಯಾವುದೇ ಜಿಲ್ಲೆಯ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
Dakshina Kannada mutual benefit nidhi company job offers in Mangalore, field officer post vacant in Mangalore with attractive salary package. Apply now online.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm