ಬ್ರೇಕಿಂಗ್ ನ್ಯೂಸ್
28-05-24 09:08 pm Mangalore Correspondent ಕರಾವಳಿ
ಮಂಗಳೂರು, ಮೇ 28: ದಕ್ಷಿಣ ಕನ್ನಡ ಮ್ಯೂಚ್ವಲ್ ಬೆನಿಫಿಟ್ ನಿಧಿ ಲಿಮಿಟೆಡ್ ಮುಂಚೂಣಿ ಸಾರ್ವಜನಿಕ ಹಣಕಾಸು ಸಂಸ್ಥೆಯಾಗಿದ್ದು, ಭಾರತ ಸರಕಾರದ ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯದಲ್ಲಿ ನೋಂದಣಿಗೊಂಡಿದೆ. ಮಂಗಳೂರಿನ ಪಿವಿಎಸ್ ನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿದ್ದು, ಹಂಪನಕಟ್ಟೆ, ಮೂಡುಬಿದ್ರೆ, ಕಡಬ, ಅಸೈಗೋಳಿ, ಕಾರ್ಕಳ ಸೇರಿದಂತೆ ಆರು ಶಾಖೆಗಳನ್ನು ಹೊಂದಿದೆ.
ಪ್ರಸಕ್ತ 2024-25ನೇ ಸಾಲಿನ ಆರ್ಥಿಕ ವರ್ಷದಲ್ಲಿ ಸಂಸ್ಥೆಯನ್ನು ವಿಸ್ತರಣೆ ಮಾಡಲಾಗುತ್ತಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಗುತ್ತಿಗಾರು, ಸುಳ್ಯ, ಪುತ್ತೂರು, ಉಡುಪಿ ಸೇರಿದಂತೆ ಒಟ್ಟು 25 ಶಾಖೆಗಳನ್ನು ತೆರೆಯುವ ಗುರಿ ಹೊಂದಿದೆ. ಸಂಸ್ಥೆಯು ಇದಕ್ಕಾಗಿ ಫೀಲ್ಡ್ ಆಫೀಸರ್ ಹುದ್ದೆಗಳನ್ನು ತುಂಬಲು ನೇರ ನೇಮಕಾತಿ ನಡೆಸುತ್ತಿದ್ದು ಆಯ್ಕೆಯಾದ ಅಭ್ಯರ್ಥಿಗಳನ್ನು ಸಂಸ್ಥೆಯ ಅಗತ್ಯಕ್ಕೆ ತಕ್ಕಂತೆ ಮುಖ್ಯ ಕಚೇರಿ ಸೇರಿದಂತೆ ಇತರ ಕಚೇರಿಗಳಲ್ಲಿ ನೇಮಕಾತಿ ನಡೆಸಲಿದೆ. ಒಟ್ಟು 18 ಹುದ್ದೆಗಳನ್ನು ತುಂಬಲು ಅರ್ಜಿಗಳನ್ನು ಕರೆಯಲಾಗಿದ್ದು, ಇದೇ ಜೂನ್ 15ರ ಒಳಗೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಫೀಲ್ಡ್ ಆಫೀಸರ್ ಹುದ್ದೆಗಳಿಗೆ 22,500ರಿಂದ 25000 ರೂ. ವರೆಗೆ ವೇತನ ಮತ್ತು ಪಿಎಫ್ ಇನ್ನಿತರ ಭತ್ಯೆಗಳನ್ನು ನೀಡಲಾಗುವುದು. ವಯಸ್ಸು 18 ವರ್ಷ ಮೇಲ್ಪಟ್ಟು ಗರಿಷ್ಠ ಮಿತಿ ಇರುವುದಿಲ್ಲ. ಹತ್ತನೇ ತರಗತಿ, ಪಿಯುಸಿ ಅಥವಾ ಮೇಲ್ಪಟ್ಟು ವಿದ್ಯಾರ್ಹತೆ ಹೊಂದಿರಬೇಕು. ಡಿಪಾಸಿಟ್ ಕಲೆಕ್ಷನ್ ಇವರ ಮುಖ್ಯ ಕೆಲಸವಾಗಿರುತ್ತದೆ. ದ್ವಿಚಕ್ರ ವಾಹನ ಹೊಂದಿರುವ ಪುರುಷ ಅಥವಾ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ನಿಮ್ಮ ರೆಸ್ಯೂಮನ್ನು ಇಮೇಲ್ nidhi@dkmbnl.com ಅಥವಾ 9743286818 ಗೆ ವಾಟ್ಸಪ್ ಮಾಡಬಹುದಾಗಿದೆ. ರಾಜ್ಯದ ಯಾವುದೇ ಜಿಲ್ಲೆಯ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
Dakshina Kannada mutual benefit nidhi company job offers in Mangalore, field officer post vacant in Mangalore with attractive salary package. Apply now online.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm