ಬ್ರೇಕಿಂಗ್ ನ್ಯೂಸ್
03-06-24 09:37 pm Mangalore Correspondent ಕರಾವಳಿ
ಪುತ್ತೂರು, ಜೂನ್ 3: ಸೋಮವಾರ ಸಂಜೆ ಪುತ್ತೂರು ಪೇಟೆಯಲ್ಲಿ ಮೇಘಸ್ಫೋಟ ಆದ ರೀತಿ ಮಳೆಯಾಗಿದೆ. ಸಂಜೆ 4 ಗಂಟೆಯಿಂದ 45 ನಿಮಿಷ ಕಾಲ ಭಾರೀ ಮಳೆ ಸುರಿದಿದ್ದು ಪುತ್ತೂರು ಪೇಟೆ ಇಡೀ ಮಳೆನೀರಿನಲ್ಲಿ ತೋಯ್ದು ಹೋಗಿದೆ. ಪುತ್ತೂರು ಪೇಟೆಯ ಜನರ ಪ್ರಕಾರ, ಇತ್ತೀಚಿನ ವರ್ಷಗಳಲ್ಲಿ ಕಂಡರಿಯದ ರೀತಿ ಮಳೆ ಆಗಿದ್ಯಂತೆ.
ಒಂದೇ ಸಮನೆ ಧೋ ಎಂದು ಮಳೆ ಸುರಿದಿದ್ದು, ರಸ್ತೆಯಲ್ಲಿ ನೀರು ನದಿಯಂತೆ ತುಂಬಿಕೊಂಡಿದೆ. ದರ್ಭೆಯಲ್ಲಿ ಆಟೋ ರಿಕ್ಷಾಗಳು, ದ್ವಿಚಕ್ರ ವಾಹನಗಳು ಸಾಗಲು ಸಾಧ್ಯವಾಗದೆ ನಿಂತುಬಿಟ್ಟಿದ್ದವು. ಕೋರ್ಟ್ ರೋಡಿನಲ್ಲಿ ತಗ್ಗಿನ ಪ್ರದೇಶದಲ್ಲಿದ್ದ ಜುವೆಲ್ಲರಿ ಅಂಗಡಿಗೆ ನೀರು ನುಗ್ಗಿದ್ದು ಮೊಣಕಾಲು ಮುಳುಗುವಷ್ಟು ಮಳೆ ನೀರು ಶೇಖರಗೊಂಡಿತ್ತು.
ಕೋರ್ಟ್ ರೋಡ್, ಮಹಾಲಿಂಗೇಶ್ವರ ದೇವಸ್ಥಾನ ಆಸುಪಾಸಿನಲ್ಲಿ ತಗ್ಗಿನ ಜಾಗದ ಹಲವಾರು ಅಂಗಡಿಗಳಿಗೆ ನೀರು ನುಗ್ಗಿದೆ. ದೇವಸ್ಥಾನ ಪರಿಸರದಲ್ಲಿ ಜನರ ಸಂಚಾರಕ್ಕೆ ತೊಡಕಾಗಿದೆ. ಆದರೆ ಅರ್ಧ ಗಂಟೆಯ ಮಳೆಯ ಬಳಿಕ ಮಳೆಯೇ ಬಂದಿಲ್ಲವೇನೋ ಎನ್ನುವಂತೆ ಹಠಾತ್ ನಿಂತುಬಿಟ್ಟಿದೆ. ಪುತ್ತೂರು ಆಸುಪಾಸಿನಲ್ಲಿ ಅಷ್ಟು ಮಳೆಯಾಗಿಲ್ಲ. ಒಂದೇ ಕಡೆ ಮಳೆಯಾಗಿರುವುದು ಭಾರೀ ವಿಶೇಷ ಅಂತ ಜನರು ಮಾತನಾಡಿಕೊಳ್ಳುತ್ತಿದ್ದಾರೆ.
ಮಂಗಳೂರು ಸೇರಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇಡೀ ದಿನ ಮೋಡ ಕವಿದ ವಾತಾವರಣ ಇತ್ತು. ಸಂಜೆಯ ಹೊತ್ತಿಗೆ ಕಪ್ಪಗಿನ ಮೋಡ ಆವರಿಸಿದ್ದರಿಂದ ಭಾರೀ ಮಳೆಯಾಗುತ್ತೆ ಅನ್ನುವ ಸುಳಿವು ನೀಡಿತ್ತು. ಆದರೆ ಮಂಗಳೂರಿನಲ್ಲಿ ಹನಿ ಹನಿ ಸುರಿದಿದ್ದು ನೆಲ ಒದ್ದೆಯಾಗುವಷ್ಟು ಮಾತ್ರ ಮಳೆಯಾಗಿದೆ.
Heavy rains in Puttur causes havoc, water enters shops, most of the shops were filled with shops causing huge damage to many business people.
20-07-25 04:24 pm
Bangalore Correspondent
Rcb, Bangalore: ಪೊಲೀಸರು 'ಆರ್ಸಿಬಿ ಸೇವಕರು' ಎಂಬ...
19-07-25 03:05 pm
ಎಲ್ಲ ಶಾಸಕರ ಕ್ಷೇತ್ರದ ಅಭಿವೃದ್ಧಿಗೆ ತಲಾ 50 ಕೋಟಿ ಅ...
18-07-25 10:59 pm
ರಾಜ್ಯದಲ್ಲಿ ಪರಮಾಣು ಸ್ಥಾವರಕ್ಕೆ ಒಪ್ಪಿಗೆ ; ಮತ್ತೆ...
18-07-25 10:31 pm
Accident in Chitradurga: ಟಾಟಾ ಏಸ್ ಗಾಡಿ ಹರಿದು...
18-07-25 08:01 pm
20-07-25 04:47 pm
HK News Desk
Kerala Nurse Yemen; ನರ್ಸ್ ನಿಮಿಷಾ ಉಳಿವಿಗೆ ಗಲ್ಫ...
16-07-25 09:58 pm
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
20-07-25 03:06 pm
Mangaluru Correspondent
MRPL, MP Brijesh Chowta, Mangalore: MRPL ಹಸಿರ...
19-07-25 10:01 pm
Mangalore, Derlakatte Raid: ನಿಯಮ ಉಲ್ಲಂಘಿಸಿ ಕಾ...
19-07-25 07:18 pm
RCB Stampede, DySP Anupama Shenoy: ಕಾಲ್ತುಳಿತ...
19-07-25 06:51 pm
Dharmasthala Case, Santosh Kumar, CPIM: ಧರ್ಮಸ...
19-07-25 06:14 pm
20-07-25 12:16 pm
HK News Desk
Fraudster Roshan Saldanha, Fraud: ಬಹುಕೋಟಿ ವಂಚ...
19-07-25 09:25 pm
Mangalore Conman Roshan Saldanha Arrest: ಚಾಲಾ...
19-07-25 12:26 pm
Mangalore crime, cyber crime: ಮುಂಬೈ ಪೊಲೀಸ್ ಅಧ...
18-07-25 12:40 pm
Mangalore Fraud, WhatsApp, crime: ಕಂಪನಿಯ ಎಂಡಿ...
18-07-25 12:01 pm