ಬ್ರೇಕಿಂಗ್ ನ್ಯೂಸ್
03-06-24 09:37 pm Mangalore Correspondent ಕರಾವಳಿ
ಪುತ್ತೂರು, ಜೂನ್ 3: ಸೋಮವಾರ ಸಂಜೆ ಪುತ್ತೂರು ಪೇಟೆಯಲ್ಲಿ ಮೇಘಸ್ಫೋಟ ಆದ ರೀತಿ ಮಳೆಯಾಗಿದೆ. ಸಂಜೆ 4 ಗಂಟೆಯಿಂದ 45 ನಿಮಿಷ ಕಾಲ ಭಾರೀ ಮಳೆ ಸುರಿದಿದ್ದು ಪುತ್ತೂರು ಪೇಟೆ ಇಡೀ ಮಳೆನೀರಿನಲ್ಲಿ ತೋಯ್ದು ಹೋಗಿದೆ. ಪುತ್ತೂರು ಪೇಟೆಯ ಜನರ ಪ್ರಕಾರ, ಇತ್ತೀಚಿನ ವರ್ಷಗಳಲ್ಲಿ ಕಂಡರಿಯದ ರೀತಿ ಮಳೆ ಆಗಿದ್ಯಂತೆ.
ಒಂದೇ ಸಮನೆ ಧೋ ಎಂದು ಮಳೆ ಸುರಿದಿದ್ದು, ರಸ್ತೆಯಲ್ಲಿ ನೀರು ನದಿಯಂತೆ ತುಂಬಿಕೊಂಡಿದೆ. ದರ್ಭೆಯಲ್ಲಿ ಆಟೋ ರಿಕ್ಷಾಗಳು, ದ್ವಿಚಕ್ರ ವಾಹನಗಳು ಸಾಗಲು ಸಾಧ್ಯವಾಗದೆ ನಿಂತುಬಿಟ್ಟಿದ್ದವು. ಕೋರ್ಟ್ ರೋಡಿನಲ್ಲಿ ತಗ್ಗಿನ ಪ್ರದೇಶದಲ್ಲಿದ್ದ ಜುವೆಲ್ಲರಿ ಅಂಗಡಿಗೆ ನೀರು ನುಗ್ಗಿದ್ದು ಮೊಣಕಾಲು ಮುಳುಗುವಷ್ಟು ಮಳೆ ನೀರು ಶೇಖರಗೊಂಡಿತ್ತು.




ಕೋರ್ಟ್ ರೋಡ್, ಮಹಾಲಿಂಗೇಶ್ವರ ದೇವಸ್ಥಾನ ಆಸುಪಾಸಿನಲ್ಲಿ ತಗ್ಗಿನ ಜಾಗದ ಹಲವಾರು ಅಂಗಡಿಗಳಿಗೆ ನೀರು ನುಗ್ಗಿದೆ. ದೇವಸ್ಥಾನ ಪರಿಸರದಲ್ಲಿ ಜನರ ಸಂಚಾರಕ್ಕೆ ತೊಡಕಾಗಿದೆ. ಆದರೆ ಅರ್ಧ ಗಂಟೆಯ ಮಳೆಯ ಬಳಿಕ ಮಳೆಯೇ ಬಂದಿಲ್ಲವೇನೋ ಎನ್ನುವಂತೆ ಹಠಾತ್ ನಿಂತುಬಿಟ್ಟಿದೆ. ಪುತ್ತೂರು ಆಸುಪಾಸಿನಲ್ಲಿ ಅಷ್ಟು ಮಳೆಯಾಗಿಲ್ಲ. ಒಂದೇ ಕಡೆ ಮಳೆಯಾಗಿರುವುದು ಭಾರೀ ವಿಶೇಷ ಅಂತ ಜನರು ಮಾತನಾಡಿಕೊಳ್ಳುತ್ತಿದ್ದಾರೆ.
ಮಂಗಳೂರು ಸೇರಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇಡೀ ದಿನ ಮೋಡ ಕವಿದ ವಾತಾವರಣ ಇತ್ತು. ಸಂಜೆಯ ಹೊತ್ತಿಗೆ ಕಪ್ಪಗಿನ ಮೋಡ ಆವರಿಸಿದ್ದರಿಂದ ಭಾರೀ ಮಳೆಯಾಗುತ್ತೆ ಅನ್ನುವ ಸುಳಿವು ನೀಡಿತ್ತು. ಆದರೆ ಮಂಗಳೂರಿನಲ್ಲಿ ಹನಿ ಹನಿ ಸುರಿದಿದ್ದು ನೆಲ ಒದ್ದೆಯಾಗುವಷ್ಟು ಮಾತ್ರ ಮಳೆಯಾಗಿದೆ.
Heavy rains in Puttur causes havoc, water enters shops, most of the shops were filled with shops causing huge damage to many business people.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm