ಬ್ರೇಕಿಂಗ್ ನ್ಯೂಸ್
04-06-24 09:33 am Mangaluru Correspondent ಕರಾವಳಿ
ಮಂಗಳೂರು, ಜೂನ್ 4: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಮತ ಎಣಿಕೆ ಸುರತ್ಕಲ್ ಎನ್ಐಟಿಕೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆಯುತ್ತಿದ್ದು ಮೊದಲ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಭಾರೀ ಮುನ್ನಡೆ ಸಾಧಿಸಿದ್ದಾರೆ.
ಇವಿಎಂ ಮತ ಎಣಿಕೆಯ ಮೊದಲ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ಹತ್ತು ಸಾವಿರ ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ. 1ನೇ ಸುತ್ತು ಎಣಿಕೆ ಮುಂದುವರಿದಿದ್ದು ಬಿಜೆಪಿ ಬ್ರಿಜೇಶ್ ಚೌಟ 28,417, ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ18,253 ಮತ ಗಳಿಸಿದ್ದಾರೆ. ಸದ್ಯಕ್ಕೆ ಅಂತರ 10,164 ಇದೆ. ಅಂಚೆ ಮತಗಳಲ್ಲಿಯೂ ಬಿಜೆಪಿ ಭಾರೀ ಮುನ್ನಡೆ ಗಳಿಸಿತ್ತು. ಒಟ್ಟು 8357 ಮಂದಿ ಅಂಚೆ ಮತದ ಮೂಲಕ ಹಕ್ಕು ಚಲಾವಣೆ ಮಾಡಿದ್ದರು.
ಒಟ್ಟು 14,09,653 ಮತಗಳು ಚಲಾವಣೆ ಆಗಿದ್ದು ಎಂಟು ಕೊಠಡಿಗಳಲ್ಲಿ 8 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆಯಾಗಿದೆ. ಒಟ್ಟು 137 ಸುತ್ತುಗಳಲ್ಲಿ 8 ಕ್ಷೇತ್ರಗಳ ಮತ ಎಣಿಕೆ ನಡೆಯಲಿದೆ. ಪ್ರತೀ ವಿಧಾನಸಭಾ ಕ್ಷೇತ್ರದಲ್ಲಿ 18 ರಿಂದ 19 ಸುತ್ತು ಮತ ಎಣಿಕೆ ಆಗಲಿದೆ. 554 ಸಿಬ್ಬಂದಿಯನ್ನು ಮತ ಎಣಿಕೆ ಕಾರ್ಯಕ್ಕೆ ನಿಯೋಜನೆ ಮಾಡಲಾಗಿದೆ. ಎಲ್ಲಾ ಕೊಠಡಿಯಲ್ಲೂ ಸಿಸಿ ಟಿವಿ ಅಳವಡಿಸಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ.
Lok Sabha Election 2024 Results live, Dakshina Kannada BJP Brijesh Chowta leads by 10 thousand votes in first round
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm