ಬ್ರೇಕಿಂಗ್ ನ್ಯೂಸ್
04-12-20 05:41 pm Mangalore Correspondent ಕರಾವಳಿ
ಮಂಗಳೂರು, ಡಿ.4: ಕನ್ನಡ ಪರ ಸಂಘಟನೆಗಳು ನೀಡಿರುವ ಬಂದ್ ಕರೆಗೆ ಕರಾವಳಿಯಲ್ಲಿ ಯಾವುದೇ ಬೆಂಬಲ ವ್ಯಕ್ತವಾಗಿಲ್ಲ. ಯಾವುದೇ ಸಂಘಟನೆಗಳು ಬೆಂಬಲವನ್ನೂ ನೀಡಿಲ್ಲ.
ಈ ಹಿಂದೆಯೂ ಕನ್ನಡ ಪರ ಸಂಘಟನೆಗಳ ಕರ್ನಾಟಕ ಬಂದ್ ಕರೆ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಂಬಲ ವ್ಯಕ್ತವಾಗಿದ್ದಿಲ್ಲ. ಎಂದಿನಂತೆ ಸಾರಿಗೆ ಬಸ್ ಇನ್ನಿತರ ವಾಹನಗಳು ಸಂಚಾರ ನಡೆಸಿದ್ದವು. ಈ ಬಾರಿಯು ಅದೇ ರೀತಿ ಸಾರಿಗೆ ವಾಹನಗಳು ಸಂಚಾರ ನಡೆಸುವ ನಿರೀಕ್ಷೆಯಿದೆ.
ಆಟೋ, ಟ್ಯಾಕ್ಸಿ ವಾಹನಗಳು ಎಂದಿನಂತೆ ಸಂಚಾರ ನಡೆಸಲಿವೆ. ಟ್ಯಾಕ್ಸಿ ಚಾಲಕ- ಮಾಲಕರ ಸಂಘಟನೆಗಳು ಕೂಡ ಬಂದ್ ಕರೆಗೆ ಬೆಂಬಲ ನೀಡಿಲ್ಲ. ಅಲ್ಲದೆ, ಕೆಎಸ್ಸಾರ್ಟಿಸಿ ಬಸ್ ಸಂಚಾರವೂ ಎಂದಿನಂತೆ ಇರಲಿದೆ.
ಬೆಂಗಳೂರು, ಮೈಸೂರು ಭಾಗದಲ್ಲಿ ಬಂದ್ ಬಿಸಿ ಇದ್ದರೆ ಮಂಗಳೂರಿನಿಂದ ಅಲ್ಲಿಗೆ ತೆರಳುವ ಸಾರಿಗೆ ಬಸ್ ಗಳು ಸಂಚಾರ ನಡೆಸುವ ಸಾಧ್ಯತೆ ಕಡಿಮೆ. ಉಳಿದಂತೆ, ಕರಾವಳಿ ಜಿಲ್ಲೆಗಳು ಮತ್ತು ಉತ್ತರ ಕರ್ನಾಟಕ ಭಾಗಕ್ಕೆ ತೆರಳುವ ಬಸ್ ಗಳು ಎಂದಿನ ರೀತಿ ಸಂಚರಿಸುವ ಸಾಧ್ಯತೆ ಇದೆ ಎಂದು ಕೆಎಸ್ಸಾರ್ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನು ರಾಜ್ಯ ಸರಕಾರ ಯಾವುದೇ ಕಾರಣಕ್ಕೂ ಬಂದ್ ಮಾಡಲು ಬಿಡುವುದಿಲ್ಲ ಎಂದು ಹೇಳಿದೆ. ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಈ ಬಗ್ಗೆ ಹೇಳಿಕೆ ನೀಡಿ, ಯಾರೇ ಆಗಲಿ ಬಂದ್ ಮಾಡಲು ಬಂದರೆ ಪೊಲೀಸರು ಕ್ರಮ ಜರುಗಿಸಲಿದ್ದಾರೆ ಎಂದಿದ್ದಾರೆ. ಹೀಗಾಗಿ ಬಂದ್ ವಿಚಾರದಲ್ಲಿ ಯಾರು ಕೂಡ ಬಹಿರಂಗ ಬೆಂಬಲ ನೀಡಿಲ್ಲ.
Mangalore will have it's services and operations as usual lending no response to Karnataka Bandh on 5th December 2020. Karnataka outfits have called for a bandh on December 5, opposing the establishment of a Maratha Development Corporation.
08-05-25 11:07 pm
Bangalore Correspondent
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
09-05-25 12:00 am
HK News Desk
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
ರಾಷ್ಟ್ರಪತಿ ದ್ರೌಪದಿ ಮುರ್ಮು ಮೇ 18ರಂದು ಶಬರಿಮಲೆಗೆ...
08-05-25 12:47 pm
Masood Azhar: ಜೈಶ್ ಮೊಹಮ್ಮದ್ ಉಗ್ರರ ನೆಲೆ ಧ್ವಂಸ...
07-05-25 10:45 pm
08-05-25 10:54 pm
Mangalore Correspondent
Satish Kumapla, Mangalore, U T Khader: ಮೂಡಾ ಅ...
08-05-25 09:06 pm
Mangalore Rohan Corporation, Shah Rukh Khan:...
08-05-25 04:52 pm
Mangalore, Suhas Shetty, NIA, Sunil Kumar: ಸು...
08-05-25 04:14 pm
MLA Harish Poonja, High Court: ಮುಸ್ಲಿಮರ ಬಗ್ಗೆ...
07-05-25 10:30 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm