ಬ್ರೇಕಿಂಗ್ ನ್ಯೂಸ್
04-12-20 05:41 pm Mangalore Correspondent ಕರಾವಳಿ
ಮಂಗಳೂರು, ಡಿ.4: ಕನ್ನಡ ಪರ ಸಂಘಟನೆಗಳು ನೀಡಿರುವ ಬಂದ್ ಕರೆಗೆ ಕರಾವಳಿಯಲ್ಲಿ ಯಾವುದೇ ಬೆಂಬಲ ವ್ಯಕ್ತವಾಗಿಲ್ಲ. ಯಾವುದೇ ಸಂಘಟನೆಗಳು ಬೆಂಬಲವನ್ನೂ ನೀಡಿಲ್ಲ.
ಈ ಹಿಂದೆಯೂ ಕನ್ನಡ ಪರ ಸಂಘಟನೆಗಳ ಕರ್ನಾಟಕ ಬಂದ್ ಕರೆ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಂಬಲ ವ್ಯಕ್ತವಾಗಿದ್ದಿಲ್ಲ. ಎಂದಿನಂತೆ ಸಾರಿಗೆ ಬಸ್ ಇನ್ನಿತರ ವಾಹನಗಳು ಸಂಚಾರ ನಡೆಸಿದ್ದವು. ಈ ಬಾರಿಯು ಅದೇ ರೀತಿ ಸಾರಿಗೆ ವಾಹನಗಳು ಸಂಚಾರ ನಡೆಸುವ ನಿರೀಕ್ಷೆಯಿದೆ.


ಆಟೋ, ಟ್ಯಾಕ್ಸಿ ವಾಹನಗಳು ಎಂದಿನಂತೆ ಸಂಚಾರ ನಡೆಸಲಿವೆ. ಟ್ಯಾಕ್ಸಿ ಚಾಲಕ- ಮಾಲಕರ ಸಂಘಟನೆಗಳು ಕೂಡ ಬಂದ್ ಕರೆಗೆ ಬೆಂಬಲ ನೀಡಿಲ್ಲ. ಅಲ್ಲದೆ, ಕೆಎಸ್ಸಾರ್ಟಿಸಿ ಬಸ್ ಸಂಚಾರವೂ ಎಂದಿನಂತೆ ಇರಲಿದೆ.
ಬೆಂಗಳೂರು, ಮೈಸೂರು ಭಾಗದಲ್ಲಿ ಬಂದ್ ಬಿಸಿ ಇದ್ದರೆ ಮಂಗಳೂರಿನಿಂದ ಅಲ್ಲಿಗೆ ತೆರಳುವ ಸಾರಿಗೆ ಬಸ್ ಗಳು ಸಂಚಾರ ನಡೆಸುವ ಸಾಧ್ಯತೆ ಕಡಿಮೆ. ಉಳಿದಂತೆ, ಕರಾವಳಿ ಜಿಲ್ಲೆಗಳು ಮತ್ತು ಉತ್ತರ ಕರ್ನಾಟಕ ಭಾಗಕ್ಕೆ ತೆರಳುವ ಬಸ್ ಗಳು ಎಂದಿನ ರೀತಿ ಸಂಚರಿಸುವ ಸಾಧ್ಯತೆ ಇದೆ ಎಂದು ಕೆಎಸ್ಸಾರ್ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.


ಇನ್ನು ರಾಜ್ಯ ಸರಕಾರ ಯಾವುದೇ ಕಾರಣಕ್ಕೂ ಬಂದ್ ಮಾಡಲು ಬಿಡುವುದಿಲ್ಲ ಎಂದು ಹೇಳಿದೆ. ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಈ ಬಗ್ಗೆ ಹೇಳಿಕೆ ನೀಡಿ, ಯಾರೇ ಆಗಲಿ ಬಂದ್ ಮಾಡಲು ಬಂದರೆ ಪೊಲೀಸರು ಕ್ರಮ ಜರುಗಿಸಲಿದ್ದಾರೆ ಎಂದಿದ್ದಾರೆ. ಹೀಗಾಗಿ ಬಂದ್ ವಿಚಾರದಲ್ಲಿ ಯಾರು ಕೂಡ ಬಹಿರಂಗ ಬೆಂಬಲ ನೀಡಿಲ್ಲ.
Mangalore will have it's services and operations as usual lending no response to Karnataka Bandh on 5th December 2020. Karnataka outfits have called for a bandh on December 5, opposing the establishment of a Maratha Development Corporation.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am