ಬ್ರೇಕಿಂಗ್ ನ್ಯೂಸ್
05-06-24 06:12 pm Udupi Correspondent ಕರಾವಳಿ
ಉಡುಪಿ, ಜೂನ್ 5: ಲೋಕಸಭಾ ಫಲಿತಾಂಶದಲ್ಲಿ ಸೋಲಾದ ಬೆನಲ್ಲೇ ಉಡುಪಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋ ಬ್ಯಾಕ್ ಅಭಿಯಾನ ನಡೆಸಿದ್ದಾರೆ.
ಜಾಲತಾಣದಲ್ಲಿ ʼಗೋ ಬ್ಯಾಕ್ʼ ಅಭಿಯಾನ ಆರಂಭಿಸಿದ್ದು ಕರಾವಳಿಯಲ್ಲಿ ಕಾಂಗ್ರೆಸ್ ಸೋಲಿಗೆ ಜಿಲ್ಲಾ ಉಸ್ತುವಾರಿ ಸಚಿವರು ಕಾರಣ ಎಂದು ಗರಂ ಆಗಿದ್ದಾರೆ. ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಕಾರ್ಯಕರ್ತರು ಗರಂ ಆಗಿದ್ದು ಸಮಸ್ಯೆ ಆದಾಗ ನೀವು ಬರೋದೆ ಇಲ್ಲ. ಉಡುಪಿ ಜಿಲ್ಲೆಗೆ ನಿಮ್ಮ ಕೊಡುಗೆ ಏನೂ ಇಲ್ಲ. ಜಿಲ್ಲಾ ಕಾಂಗ್ರೆಸ್ ನಾಯಕರು ಬಿಜೆಪಿ ಜೊತೆಗೆ ಒಳಗಿಂದೊಳಗೆ ಒಳ ಒಪ್ಪಂದ ಮಾಡಿದ್ದಾರೆ. ಕಾರ್ಯಕರ್ತರು ಮಾತ್ರ ಹಗಲು ರಾತ್ರಿ ಕೆಲಸ ಮಾಡುತ್ತಿರಬೇಕು ಎಂದು ಬರೆದುಕೊಂಡಿದ್ದಾರೆ.
ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರನ್ನ ಬದಲಿಸುವಂತೆ ಕಾರ್ಯಕರ್ತರು ಒತ್ತಾಯಿಸಿದ್ದು ಲಕ್ಷ್ಮೀ ಹೆಬ್ಬಾಳ್ಕರ್ ಕಾರ್ಯವೈಖರಿ ಬಗ್ಗೆಯೂ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜಾಲತಾಣದಲ್ಲಿ ಕೈ ಕಾರ್ಯಕರ್ತರ ಗೋ ಬ್ಯಾಕ್ ಪೋಸ್ಟರ್ ವೈರಲ್ ಆಗಿದೆ.
ಎರಡು ಬಾರಿ ವಿಧಾನಸಭೆ ಚುನಾವಣೆಯಲ್ಲಿ ಐದಕ್ಕೆ ಐದು ಸ್ಥಾನದಲ್ಲೂ ಸೋಲಾಗಿದೆ. ಎರಡು ಲೋಕಸಭೆ ಚುನಾವಣೆಯಲ್ಲಿ ಸೋಲು ಕಂಡಿದ್ದೇವೆ. ನಗರಸಭೆ, ಪುರಸಭೆ ಚುನಾವಣೆಯಲ್ಲಿ ಹೀನಾಯ ಸೋಲಾಗಿದೆ. ಇದಕ್ಕೆಲ್ಲ ಕಾಂಗ್ರೆಸ್ ನಾಯಕರ ನಿರ್ಲಕ್ಷ್ಯವೇ ಕಾರಣವೆಂದು ಆಕ್ರೋಶ ಹೊರಹಾಕಿದ್ದಾರೆ.
Go back camping starts against Laxmi Hebbalkar, says she’s the reason for congress defeat in lok sabha elections in Udupi. Social media post against Laxmi Hebbalkar has gone viral on social media.
20-07-25 04:24 pm
Bangalore Correspondent
Rcb, Bangalore: ಪೊಲೀಸರು 'ಆರ್ಸಿಬಿ ಸೇವಕರು' ಎಂಬ...
19-07-25 03:05 pm
ಎಲ್ಲ ಶಾಸಕರ ಕ್ಷೇತ್ರದ ಅಭಿವೃದ್ಧಿಗೆ ತಲಾ 50 ಕೋಟಿ ಅ...
18-07-25 10:59 pm
ರಾಜ್ಯದಲ್ಲಿ ಪರಮಾಣು ಸ್ಥಾವರಕ್ಕೆ ಒಪ್ಪಿಗೆ ; ಮತ್ತೆ...
18-07-25 10:31 pm
Accident in Chitradurga: ಟಾಟಾ ಏಸ್ ಗಾಡಿ ಹರಿದು...
18-07-25 08:01 pm
20-07-25 04:47 pm
HK News Desk
Kerala Nurse Yemen; ನರ್ಸ್ ನಿಮಿಷಾ ಉಳಿವಿಗೆ ಗಲ್ಫ...
16-07-25 09:58 pm
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
20-07-25 03:06 pm
Mangaluru Correspondent
MRPL, MP Brijesh Chowta, Mangalore: MRPL ಹಸಿರ...
19-07-25 10:01 pm
Mangalore, Derlakatte Raid: ನಿಯಮ ಉಲ್ಲಂಘಿಸಿ ಕಾ...
19-07-25 07:18 pm
RCB Stampede, DySP Anupama Shenoy: ಕಾಲ್ತುಳಿತ...
19-07-25 06:51 pm
Dharmasthala Case, Santosh Kumar, CPIM: ಧರ್ಮಸ...
19-07-25 06:14 pm
20-07-25 12:16 pm
HK News Desk
Fraudster Roshan Saldanha, Fraud: ಬಹುಕೋಟಿ ವಂಚ...
19-07-25 09:25 pm
Mangalore Conman Roshan Saldanha Arrest: ಚಾಲಾ...
19-07-25 12:26 pm
Mangalore crime, cyber crime: ಮುಂಬೈ ಪೊಲೀಸ್ ಅಧ...
18-07-25 12:40 pm
Mangalore Fraud, WhatsApp, crime: ಕಂಪನಿಯ ಎಂಡಿ...
18-07-25 12:01 pm