ಬ್ರೇಕಿಂಗ್ ನ್ಯೂಸ್
05-06-24 10:07 pm Udupi Correspondent ಕರಾವಳಿ
ಉಡುಪಿ, ಜೂ 05: ಶಾಲಾ ಬಸ್ ಚಾಲಕನಿಗೆ ಲಘು ಹೃದಯಾಘಾತವಾಗಿದ್ದು, ಕೂಡಲೇ ಆತನ ಸಮಯ ಪ್ರಜ್ಞೆ ಯಿಂದ ಮಕ್ಕಳು ಸೇಫ್ ಆದ ಘಟನೆ ಪೆರಂಪಳ್ಳಿಯಲ್ಲಿ ನಡೆದಿದೆ.
ಪೆರಂಪಳ್ಳಿಯ ಶಾಲೆಯಿಂದ ಮಣಿಪಾಲದತ್ತ ಬರುತ್ತಿದ್ದ ಶಾಲಾ ಬಸ್ ಚಾಲಕ ಆಲ್ವಿನ್ ಅವರಿಗೆ ಲಘು ಹೃದಯಾಘಾತವಾಗಿದೆ.

ಈ ವೇಳೆ ಸಮಯಪ್ರಜ್ಞೆ ಮೆರೆದ ಚಾಲಕ ಆಲ್ವಿನ್ ಅವರು ಬಸ್ನನ್ನು ಸಂಪೂರ್ಣ ಎಡಕ್ಕೆ ತಿರುಗಿಸಿ ನಿಲ್ಲಿಸಿದ್ದರು. ಇದರಿಂದ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಐದಾರು ಮಕ್ಕಳಿಗೆ ಸಣ್ಣಪುಟ್ಟ ಗಾಯವಾಗಿದ್ದು, ಉಳಿದವರು ಅಪಾಯದಿಂದ ಪಾರಾಗಿದ್ದಾರೆ.
ಬಸ್ ನಲ್ಲಿದ್ದ ಸಹಾಯಕ ಸಿಬಂದಿ ಡ್ರೈವರ್ ರನ್ನ ಮತ್ತೊಂದು ವಾಹನದಲ್ಲಿ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
In a dramatic turn of events in Perampalli on the outskirts of Udupi city, a school bus driver suffered a heart attack while driving. The driver, Melvin, a resident of Karje, managed to steer the bus towards the left embankment, avoiding a potentially catastrophic collision with an oncoming tree. This quick action averted a major disaster, saving the lives of several students on board.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 06:59 pm
Mangalore Correspondent
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm