ಬ್ರೇಕಿಂಗ್ ನ್ಯೂಸ್
05-06-24 10:07 pm Udupi Correspondent ಕರಾವಳಿ
ಉಡುಪಿ, ಜೂ 05: ಶಾಲಾ ಬಸ್ ಚಾಲಕನಿಗೆ ಲಘು ಹೃದಯಾಘಾತವಾಗಿದ್ದು, ಕೂಡಲೇ ಆತನ ಸಮಯ ಪ್ರಜ್ಞೆ ಯಿಂದ ಮಕ್ಕಳು ಸೇಫ್ ಆದ ಘಟನೆ ಪೆರಂಪಳ್ಳಿಯಲ್ಲಿ ನಡೆದಿದೆ.
ಪೆರಂಪಳ್ಳಿಯ ಶಾಲೆಯಿಂದ ಮಣಿಪಾಲದತ್ತ ಬರುತ್ತಿದ್ದ ಶಾಲಾ ಬಸ್ ಚಾಲಕ ಆಲ್ವಿನ್ ಅವರಿಗೆ ಲಘು ಹೃದಯಾಘಾತವಾಗಿದೆ.

ಈ ವೇಳೆ ಸಮಯಪ್ರಜ್ಞೆ ಮೆರೆದ ಚಾಲಕ ಆಲ್ವಿನ್ ಅವರು ಬಸ್ನನ್ನು ಸಂಪೂರ್ಣ ಎಡಕ್ಕೆ ತಿರುಗಿಸಿ ನಿಲ್ಲಿಸಿದ್ದರು. ಇದರಿಂದ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಐದಾರು ಮಕ್ಕಳಿಗೆ ಸಣ್ಣಪುಟ್ಟ ಗಾಯವಾಗಿದ್ದು, ಉಳಿದವರು ಅಪಾಯದಿಂದ ಪಾರಾಗಿದ್ದಾರೆ.
ಬಸ್ ನಲ್ಲಿದ್ದ ಸಹಾಯಕ ಸಿಬಂದಿ ಡ್ರೈವರ್ ರನ್ನ ಮತ್ತೊಂದು ವಾಹನದಲ್ಲಿ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
In a dramatic turn of events in Perampalli on the outskirts of Udupi city, a school bus driver suffered a heart attack while driving. The driver, Melvin, a resident of Karje, managed to steer the bus towards the left embankment, avoiding a potentially catastrophic collision with an oncoming tree. This quick action averted a major disaster, saving the lives of several students on board.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm