ಬ್ರೇಕಿಂಗ್ ನ್ಯೂಸ್
05-12-20 09:12 am Mangaluru Correspondent ಕರಾವಳಿ
ಉಳ್ಳಾಲ, ಡಿ.5: ನಿನ್ನೆ ಸಂಜೆ ಕುಂಪಲ, ಬೈಪಾಸ್ ಹೆದ್ದಾರಿ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಪಿಯು ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ.
ಬೈಪಾಸ್ ಬಳಿ ಬಾಡಿಗೆ ಮನೆಯಲ್ಲಿ ವಾಸವಾಗಿರುವ ಬಶೀರ್ ಅಹ್ಮದ್ ಮತ್ತು ರಿಯಾನ ದಂಪತಿಗಳ ಹಿರಿಯ ಪುತ್ರ ಅಯಾನ್ (16) ಮೃತಪಟ್ಟ ಬಾಲಕ.


ನಿನ್ನೆ ಸಂಜೆ ಅಯಾನ್ ತನ್ನ ಮನೆಯ ಮುಂಭಾಗದಲ್ಲೇ ಹೆದ್ದಾರಿ ದಾಟುತ್ತಿದ್ದ ವೇಳೆ ತಲಪಾಡಿಯಿಂದ ಮಂಗಳೂರಿಗೆ ಧಾವಿಸುತ್ತಿದ್ದ ರಿಟ್ಝ್ ಕಾರು ಬಲವಾಗಿ ಡಿಕ್ಕಿ ಹೊಡೆದಿತ್ತು. ಡಿಕ್ಕಿ ಹೊಡೆದ ಕಾರು, ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಟೆಲಿಪೋನ್ ತಂತಿ ಕಂಬಕ್ಕೆ ಬಡಿದು ನಿಂತಿತ್ತು.
ಬಶೀರ್ ಅಹ್ಮದ್ ,ರಿಯಾನ ದಂಪತಿಗಳ ಇಬ್ಬರು ಮಕ್ಕಳಲ್ಲಿ ಅಯಾನ್ ಪ್ರೆಸ್ಟೀಜ್ ಕಾಲೇಜಿನಲ್ಲಿ ವಿದ್ಯಾರ್ಥಿಯಾಗಿದ್ದು, ತಂಗಿ ಹೈಸ್ಕೂಲ್ ಓದುತ್ತಿದ್ದಾಳೆ. ಅಯಾನ್ ಸಾವಿನಿಂದ ಮನೆಯಲ್ಲಿ ದು:ಖ ಮಡುಗಟ್ಟಿದೆ.
ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Also Read: ಉಳ್ಳಾಲ : ಹೆದ್ದಾರಿ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ ; ಬಾಲಕ ಗಂಭೀರ
A 16-year-old boy who suffered serious injuries after a car hit him while he was crossing the road at Kumpala on national highway 66 on Friday, December 4.breathed his lost in the private hospital here in Mangalore.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am