ಬ್ರೇಕಿಂಗ್ ನ್ಯೂಸ್
07-06-24 10:59 pm Mangalore Correspondent ಕರಾವಳಿ
ಮಂಗಳೂರು, ಜೂನ್ 7: ನಗರದ ಏರ್ಪೋರ್ಟ್ ರಸ್ತೆಯ ಪದವಿನಂಗಡಿ ಬಳಿ ಗುರುವಾರ ತಡರಾತ್ರಿ ಸ್ಕೂಟರನ್ನು ಅತಿ ವೇಗವಾಗಿ ಚಲಾಯಿಸಿ ಯುವಕನೊಬ್ಬ ರಸ್ತೆ ಡಿವೈಡರ್ ಗೆ ಡಿಕ್ಕಿಯಾಗಿ ಮೃತಪಟ್ಟ ಘಟನೆ ನಡೆದಿದೆ.
ಕಾವೂರು ನಿವಾಸಿ ಶಶಾಂಕ್ (23) ಮೃತ ಯುವಕ. ಈತ ರಾತ್ರಿ 11.30ರ ಸುಮಾರಿಗೆ ಕೆಪಿಟಿ ಕಡೆಯಿಂದ ಪದವಿನಂಗಡಿ ಕಡೆಗೆ ಸ್ಕೂಟರಿನಲ್ಲಿ ತೆರಳಿದ್ದು ಮೇರಿಹಿಲ್ ಜಂಕ್ಷನ್ ಬಳಿಯ ನೆಕ್ಸಾ ಶೋರೂಮ್ ಎದುರುಗಡೆಯಲ್ಲಿ ಓವರ್ ಟೇಕ್ ಮಾಡಲು ಹೋಗಿ ರಸ್ತೆ ಮಧ್ಯದ ಡಿವೈಡರ್ ಗೆ ಡಿಕ್ಕಿಯಾಗಿದ್ದಾನೆ. ಈ ವೇಳೆ, ಯುವಕನ ತಲೆ ನೇರವಾಗಿ ರಸ್ತೆ ನಡುವಿನ ಲೈಟ್ ಕಂಬಕ್ಕೆ ಹೊಡೆದಿದ್ದು ತೀವ್ರ ಏಟು ತಗಲಿ ರಸ್ತೆಗೆ ಉರುಳಿದ್ದಾನೆ. ಸ್ಕೂಟರ್ 15 ಮೀಟರ್ ಮುಂದಕ್ಕೆ ಹೋಗಿ ಬಿದ್ದಿದೆ. ಕೂಡಲೇ ಸ್ಥಳೀಯರು ಸೇರದ್ದು ಯುವಕನನ್ನು ಎಜೆ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಮಧ್ಯರಾತ್ರಿ 12.30ರ ಸುಮಾರಿಗೆ ಯುವಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಮಂಗಳೂರು ಸಂಚಾರ ದಕ್ಷಿಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಪಕ್ಕದ ಕಟ್ಟಡದ ಸಿಸಿಟಿವಿಯಲ್ಲಿ ದಾಖಲಾಗಿದ್ದು ಅಪಘಾತದ ದೃಶ್ಯ ಸೆರೆಯಾಗಿದೆ.
Mangalore Maryhill accident, 23 year old boy killed after bike hits pole. The deceased has been identified as Shashank from Kavoor. The video of this has gone viral on social media.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm