ಬ್ರೇಕಿಂಗ್ ನ್ಯೂಸ್
08-06-24 11:44 am Mangalore Correspondent ಕರಾವಳಿ
ಮಂಗಳೂರು, ಜೂನ್ 8: ನಾಮ ಫಲಕಗಳಲ್ಲಿ ಕನ್ನಡ ಬಳಸದ ಅಂಗಡಿ ಮುಂಗಟ್ಟುಗಳ ವಿರುದ್ಧ ಕಠಿಣ ಕ್ರಮ ಕೈಗೊಂಡು, ಅವುಗಳ ಪರವಾನಗಿ ರದ್ದುಪಡಿಸಲಾಗುವುದು ಎಂದು ಮಂಗಳೂರು ನಗರ ಪಾಲಿಕೆ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.
ಸರ್ಕಾರದ ಭಾಷಾ ನೀತಿಯಂತೆ ನಗರದಲ್ಲಿನ ಎಲ್ಲಾ ವಾಣಿಜ್ಯ ಮಳಿಗೆಗಳು, ಕೈಗಾರಿಕೆಗಳು, ವ್ಯವಹಾರಗಳ ಉದ್ದಿಮೆಗಳು, ಸಂಸ್ಥೆಗಳು, ಟ್ರಸ್ಟ್ , ಸಮಾಲೋಚನಾ ಕೇಂದ್ರಗಳು, ಆಸ್ಪತ್ರೆ, ಲ್ಯಾಬೊರೇಟರಿ, ಮನೋರಂಜನಾ ಕೇಂದ್ರಗಳು ಹಾಗೂ ಹೋಟೆಲ್ ಗಳು ಮತ್ತಿತರ ಎಲ್ಲ ಸಂಘ, ಸಂಸ್ಥೆ, ಅಂಗಡಿಗಳ ನಾಮಫಲಕಗಳ ಮೇಲ್ಭಾಗದಲ್ಲಿ ಶೇ.60 ರಷ್ಟು ಕನ್ನಡ ಭಾಷೆಯನ್ನು ಪ್ರದರ್ಶಿಸುವುದು ಕಡ್ಡಾಯವಾಗಿದೆ ಎಂದು ಮಂಗಳೂರು ನಗರ ಪಾಲಿಕೆ ಆಯುಕ್ತ ಸಿ.ಎಲ್. ಆನಂದ್ ಶುಕ್ರವಾರ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಕೆಲವೊಂದು ಉದ್ದಿಮೆದಾರರು ಪಾಲಿಕೆ ಆದೇಶವನ್ನು ಉಲ್ಲಂಘಿಸಿ ಅಂಗ್ಲ ಭಾಷೆಯಲ್ಲಿ ನಾಮಫಲಕ ಅಳವಡಿಸುತ್ತಿರುವ ಬಗ್ಗೆ ಸಾರ್ವಜನಿಕರಿಂದ ಹೆಚ್ಚಿನ ದೂರುಗಳು ಬರುತ್ತಿವೆ. ಮುಂದಿನ ದಿನಗಳಲ್ಲಿ ಪಾಲಿಕೆ ವ್ಯಾಪ್ತಿಯ ಎಲ್ಲಾ ಉದ್ದಿಮೆದಾರರು ತಮ್ಮ ಉದ್ದಿಮೆ, ಮಳಿಗೆಗಳ ನಾಮಫಲಕಗಳಲ್ಲಿ ಕನ್ನಡವನ್ನು ಅಗ್ರಸ್ಥಾನದಲ್ಲಿ ಬಳಕೆ ಮಾಡುವುದನ್ನು ಕಡ್ಡಾಯಗೊಳಿಸಿದೆ. ತಪ್ಪಿದಲ್ಲಿ ಪಾಲಿಕೆಯಿಂದ ನೀಡಲಾಗಿರುವ ಉದ್ದಿಮೆ ಪರವಾನಗಿಯನ್ನು ಯಾವುದೇ ಮುನ್ಸೂಚನೆ ನೀಡದೆ ರದ್ದುಗೊಳಿಸಲಾಗುವುದು ಎಂದು ಅವರು ಎಚ್ಚರಿಕೆ ಸಂದೇಶ ನೀಡಿದ್ದಾರೆ.
The Commissioner of Mangaluru City Corporation has warned commercial establishments in the city that do not display nameboards written in Kannada, stating that they would have to face action as strict as cancellation of their licences.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 12:29 pm
Mangalore Correspondent
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm