ಬ್ರೇಕಿಂಗ್ ನ್ಯೂಸ್
08-06-24 11:44 am Mangalore Correspondent ಕರಾವಳಿ
ಮಂಗಳೂರು, ಜೂನ್ 8: ನಾಮ ಫಲಕಗಳಲ್ಲಿ ಕನ್ನಡ ಬಳಸದ ಅಂಗಡಿ ಮುಂಗಟ್ಟುಗಳ ವಿರುದ್ಧ ಕಠಿಣ ಕ್ರಮ ಕೈಗೊಂಡು, ಅವುಗಳ ಪರವಾನಗಿ ರದ್ದುಪಡಿಸಲಾಗುವುದು ಎಂದು ಮಂಗಳೂರು ನಗರ ಪಾಲಿಕೆ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.
ಸರ್ಕಾರದ ಭಾಷಾ ನೀತಿಯಂತೆ ನಗರದಲ್ಲಿನ ಎಲ್ಲಾ ವಾಣಿಜ್ಯ ಮಳಿಗೆಗಳು, ಕೈಗಾರಿಕೆಗಳು, ವ್ಯವಹಾರಗಳ ಉದ್ದಿಮೆಗಳು, ಸಂಸ್ಥೆಗಳು, ಟ್ರಸ್ಟ್ , ಸಮಾಲೋಚನಾ ಕೇಂದ್ರಗಳು, ಆಸ್ಪತ್ರೆ, ಲ್ಯಾಬೊರೇಟರಿ, ಮನೋರಂಜನಾ ಕೇಂದ್ರಗಳು ಹಾಗೂ ಹೋಟೆಲ್ ಗಳು ಮತ್ತಿತರ ಎಲ್ಲ ಸಂಘ, ಸಂಸ್ಥೆ, ಅಂಗಡಿಗಳ ನಾಮಫಲಕಗಳ ಮೇಲ್ಭಾಗದಲ್ಲಿ ಶೇ.60 ರಷ್ಟು ಕನ್ನಡ ಭಾಷೆಯನ್ನು ಪ್ರದರ್ಶಿಸುವುದು ಕಡ್ಡಾಯವಾಗಿದೆ ಎಂದು ಮಂಗಳೂರು ನಗರ ಪಾಲಿಕೆ ಆಯುಕ್ತ ಸಿ.ಎಲ್. ಆನಂದ್ ಶುಕ್ರವಾರ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಕೆಲವೊಂದು ಉದ್ದಿಮೆದಾರರು ಪಾಲಿಕೆ ಆದೇಶವನ್ನು ಉಲ್ಲಂಘಿಸಿ ಅಂಗ್ಲ ಭಾಷೆಯಲ್ಲಿ ನಾಮಫಲಕ ಅಳವಡಿಸುತ್ತಿರುವ ಬಗ್ಗೆ ಸಾರ್ವಜನಿಕರಿಂದ ಹೆಚ್ಚಿನ ದೂರುಗಳು ಬರುತ್ತಿವೆ. ಮುಂದಿನ ದಿನಗಳಲ್ಲಿ ಪಾಲಿಕೆ ವ್ಯಾಪ್ತಿಯ ಎಲ್ಲಾ ಉದ್ದಿಮೆದಾರರು ತಮ್ಮ ಉದ್ದಿಮೆ, ಮಳಿಗೆಗಳ ನಾಮಫಲಕಗಳಲ್ಲಿ ಕನ್ನಡವನ್ನು ಅಗ್ರಸ್ಥಾನದಲ್ಲಿ ಬಳಕೆ ಮಾಡುವುದನ್ನು ಕಡ್ಡಾಯಗೊಳಿಸಿದೆ. ತಪ್ಪಿದಲ್ಲಿ ಪಾಲಿಕೆಯಿಂದ ನೀಡಲಾಗಿರುವ ಉದ್ದಿಮೆ ಪರವಾನಗಿಯನ್ನು ಯಾವುದೇ ಮುನ್ಸೂಚನೆ ನೀಡದೆ ರದ್ದುಗೊಳಿಸಲಾಗುವುದು ಎಂದು ಅವರು ಎಚ್ಚರಿಕೆ ಸಂದೇಶ ನೀಡಿದ್ದಾರೆ.
The Commissioner of Mangaluru City Corporation has warned commercial establishments in the city that do not display nameboards written in Kannada, stating that they would have to face action as strict as cancellation of their licences.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm